Advertisement
ಮಾಹಿತಿ

ವೀರರಾಣಿ ಅಬ್ಬಕ್ಕ ಉತ್ಸವ ಕ್ರೀಡಾ ಪಂದ್ಯಾಟ

Share

ಮಂಗಳೂರು : 2019-20ನೇ ಸಾಲಿಗೆ ವೀರರಾಣಿ ಅಬ್ಬಕ್ಕ ಉತ್ಸವದ ಅಂಗವಾಗಿ ದ.ಕ. ಜಿಲ್ಲಾಡಳಿತ, ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಫೆ. 23 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ತಾಲೂಕಿನ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಪುರುಷರಿಗೆ ವಾಲಿಬಾಲ್ ಮತ್ತು ಹಗ್ಗ ಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್ ಮತ್ತು ಹಗ್ಗ ಜಗ್ಗಾಟ ಪಂದ್ಯಾಟ ನಡೆಯಲಿದೆ.

Advertisement
Advertisement

ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳು ಫೆ. 21ರ ಒಳಗಾಗಿ ವಿನೋದ್ ಕುಮಾರ್ ದೂರವಾಣಿ ಸಂಖ್ಯೆ 9845026869 ಅಥವಾ ಲೋಕನಾಥ ರೈ ದೂರವಾಣಿ ಸಂಖ್ಯೆ 944800007 ಇವರಲ್ಲಿ ಹೆಸರು ನೊಂದಾಯಿಸಬೇಕು.

Advertisement

ಪಂದ್ಯಾಟದ ವಿಜೇತರಿಗೆ ನಗದು ಬಹುಮಾನದ ವಿವಿರ ಇಂತಿವೆ : ಪುರುಷರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ 12000 ರೂ, ದ್ವಿತೀಯ 8000 ರೂ, ತೃತೀಯ 4000 ರೂ, ಚತುರ್ಥ- 2000 ರೂ ನೀಡಲಾಗುತ್ತದೆ.
ತ್ರೋಬಾಲ್ ಮಹಿಳೆಯರ ವಿಭಾಗದಲ್ಲಿ, ಪ್ರಥಮ 8000 ರೂ, ದ್ವಿತೀಯ 6000 ರೂ, ತೃತೀಯ 4000 ರೂ, ಚತುರ್ಥ- 2000 ರೂ ನೀಡಲಾಗುತ್ತದೆ.
ಹಗ್ಗ ಜಗ್ಗಾಟ ಪುರುಷರ ವಿಭಾಗದಲ್ಲಿ ಪ್ರಥಮ 10000 ರೂ, ದ್ವಿತೀಯ 7000 ರೂ, ತೃತೀಯ-4000 ರೂ, ಚತುರ್ಥ 2000 ರೂ ನೀಡಲಾಗುತ್ತದೆ.
ಹಗ್ಗ ಜಗ್ಗಾಟ ಮಹಿಳೆಯರು ವಿಭಾಗದಲ್ಲಿ ಪ್ರಥಮ 8000 ರೂ, ದ್ವಿತೀಯ 6000 ರೂ, ತೃತೀಯ-4000 ರೂ, ಚತುರ್ಥ 2000 ರೂ ನೀಡಲಾಗುತ್ತದೆ.

ಭಾಗವಹಿಸುವ ತಂಡಗಳು ಫೆಬ್ರವರಿ 23 ರಂದು ಬೆಳಿಗ್ಗೆ 9 ಗಂಟೆಯೊಳಗೆ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಹಾಜರಿರಬೇಕೆಂದು ಯುವ ಸಬಲೀಕರಣ ಮ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

Karnataka Weather | 10-05-2024 | ಮಳೆ ಮುನ್ಸೂಚನೆ ಇಂದೂ ಇದೆ | ಆದರೆ….?

ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಮುನ್ಸೂಚನೆ ಇರುವುದರಿಂದ ಇಂತಹಲ್ಲೆ ಮಳೆಯಾಗುತ್ತದೆ ಅಂತ ಹೇಳಲು…

48 mins ago

ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕಸ ಎಸೆದರೂ “ದಂಡ” | ರಥಬೀದಿಯಲ್ಲಿ ಮಲಗಿದರೂ “ದಂಡ” |

ಕುಕ್ಕೆ ಸುಬ್ರಹ್ಮಣ್ಯ ಪರಿಸರದ ಪಾವಿತ್ರ್ಯತೆ ಹೇಗೆಲ್ಲಾ ಉಳಿಸಬಹುದು..ಒಮ್ಮೆ ಯೋಚಿಸಿ ನೋಡಿ..

14 hours ago

ಬೆಳೆಗಳಿಗೆ ಕೀಟನಾಶಕ ಸಿಂಪಡಣೆಗೆ ಡ್ರೋನ್‌ ಬಳಕೆ | 1 ವರ್ಷಕ್ಕೆ ಅನುಮೋದನೆಯನ್ನು ವಿಸ್ತರಿಸಿದ ಸರ್ಕಾರ

ಕೃಷಿಯಲ್ಲಿ ಡ್ರೋನ್‌ ಬಳಕೆಯ ಬಗ್ಗೆ ಸರ್ಕಾರ ಒಂದು ವರ್ಷದ ಅವಧಿಗೆ ಅನುಮೋದನೆ ವಿಸ್ತರಣೆ…

15 hours ago

ಆತ್ಮನಿರ್ಭರ ಗೋವಂಶ | ಮಲೆನಾಡಗಿಡ್ಡ ಹಸು ನಮಗೆ ಹಲವು ಪಾಠ ಕಲಿಸಬಲ್ಲವು..!

ಮಲೆನಾಡು ಗಿಡ್ಡ ತಳಿ ವಿಶೇಷತೆ ಹಾಗೂ ಭಾರತೀಯ ಗೋತಳಿ ಉಳಿವಿಗೆ ಪ್ರಯತ್ನ ನಡೆಯಬೇಕಿದೆ.

16 hours ago

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

2 days ago