ಮಂಗಳೂರು : 2019-20ನೇ ಸಾಲಿಗೆ ವೀರರಾಣಿ ಅಬ್ಬಕ್ಕ ಉತ್ಸವದ ಅಂಗವಾಗಿ ದ.ಕ. ಜಿಲ್ಲಾಡಳಿತ, ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಫೆ. 23 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ತಾಲೂಕಿನ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಪುರುಷರಿಗೆ ವಾಲಿಬಾಲ್ ಮತ್ತು ಹಗ್ಗ ಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್ ಮತ್ತು ಹಗ್ಗ ಜಗ್ಗಾಟ ಪಂದ್ಯಾಟ ನಡೆಯಲಿದೆ.
ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳು ಫೆ. 21ರ ಒಳಗಾಗಿ ವಿನೋದ್ ಕುಮಾರ್ ದೂರವಾಣಿ ಸಂಖ್ಯೆ 9845026869 ಅಥವಾ ಲೋಕನಾಥ ರೈ ದೂರವಾಣಿ ಸಂಖ್ಯೆ 944800007 ಇವರಲ್ಲಿ ಹೆಸರು ನೊಂದಾಯಿಸಬೇಕು.
ಪಂದ್ಯಾಟದ ವಿಜೇತರಿಗೆ ನಗದು ಬಹುಮಾನದ ವಿವಿರ ಇಂತಿವೆ : ಪುರುಷರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ 12000 ರೂ, ದ್ವಿತೀಯ 8000 ರೂ, ತೃತೀಯ 4000 ರೂ, ಚತುರ್ಥ- 2000 ರೂ ನೀಡಲಾಗುತ್ತದೆ.
ತ್ರೋಬಾಲ್ ಮಹಿಳೆಯರ ವಿಭಾಗದಲ್ಲಿ, ಪ್ರಥಮ 8000 ರೂ, ದ್ವಿತೀಯ 6000 ರೂ, ತೃತೀಯ 4000 ರೂ, ಚತುರ್ಥ- 2000 ರೂ ನೀಡಲಾಗುತ್ತದೆ.
ಹಗ್ಗ ಜಗ್ಗಾಟ ಪುರುಷರ ವಿಭಾಗದಲ್ಲಿ ಪ್ರಥಮ 10000 ರೂ, ದ್ವಿತೀಯ 7000 ರೂ, ತೃತೀಯ-4000 ರೂ, ಚತುರ್ಥ 2000 ರೂ ನೀಡಲಾಗುತ್ತದೆ.
ಹಗ್ಗ ಜಗ್ಗಾಟ ಮಹಿಳೆಯರು ವಿಭಾಗದಲ್ಲಿ ಪ್ರಥಮ 8000 ರೂ, ದ್ವಿತೀಯ 6000 ರೂ, ತೃತೀಯ-4000 ರೂ, ಚತುರ್ಥ 2000 ರೂ ನೀಡಲಾಗುತ್ತದೆ.
ಭಾಗವಹಿಸುವ ತಂಡಗಳು ಫೆಬ್ರವರಿ 23 ರಂದು ಬೆಳಿಗ್ಗೆ 9 ಗಂಟೆಯೊಳಗೆ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಹಾಜರಿರಬೇಕೆಂದು ಯುವ ಸಬಲೀಕರಣ ಮ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಇಂಡೋನೇಷ್ಯಾದ ಸ್ಟಾರ್ಟ್ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…
ಬಿದದಿ ಎಐ ಟೌನ್ಶಿಪ್ ಯೋಜನೆಗಾಗಿ ಸುಮಾರು 2 ಲಕ್ಷ ಮರಗಳನ್ನು ಕಡಿಯಬೇಕಾಗುವ ಸಾಧ್ಯತೆ…
ರಾಜ್ಯದಲ್ಲಿ ಮುಂಗಾರು ಅತಿ ದುರ್ಬಲವಾಗಿದ್ದು, ಜೂನ್ 22 ರಿಂದ ಕರಾವಳಿ ಭಾಗದಲ್ಲಿ ಅಲ್ಪ…
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…