ಮಂಗಳೂರು : 2019-20ನೇ ಸಾಲಿಗೆ ವೀರರಾಣಿ ಅಬ್ಬಕ್ಕ ಉತ್ಸವದ ಅಂಗವಾಗಿ ದ.ಕ. ಜಿಲ್ಲಾಡಳಿತ, ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಫೆ. 23 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ತಾಲೂಕಿನ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಪುರುಷರಿಗೆ ವಾಲಿಬಾಲ್ ಮತ್ತು ಹಗ್ಗ ಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್ ಮತ್ತು ಹಗ್ಗ ಜಗ್ಗಾಟ ಪಂದ್ಯಾಟ ನಡೆಯಲಿದೆ.
ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳು ಫೆ. 21ರ ಒಳಗಾಗಿ ವಿನೋದ್ ಕುಮಾರ್ ದೂರವಾಣಿ ಸಂಖ್ಯೆ 9845026869 ಅಥವಾ ಲೋಕನಾಥ ರೈ ದೂರವಾಣಿ ಸಂಖ್ಯೆ 944800007 ಇವರಲ್ಲಿ ಹೆಸರು ನೊಂದಾಯಿಸಬೇಕು.
ಪಂದ್ಯಾಟದ ವಿಜೇತರಿಗೆ ನಗದು ಬಹುಮಾನದ ವಿವಿರ ಇಂತಿವೆ : ಪುರುಷರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ 12000 ರೂ, ದ್ವಿತೀಯ 8000 ರೂ, ತೃತೀಯ 4000 ರೂ, ಚತುರ್ಥ- 2000 ರೂ ನೀಡಲಾಗುತ್ತದೆ.
ತ್ರೋಬಾಲ್ ಮಹಿಳೆಯರ ವಿಭಾಗದಲ್ಲಿ, ಪ್ರಥಮ 8000 ರೂ, ದ್ವಿತೀಯ 6000 ರೂ, ತೃತೀಯ 4000 ರೂ, ಚತುರ್ಥ- 2000 ರೂ ನೀಡಲಾಗುತ್ತದೆ.
ಹಗ್ಗ ಜಗ್ಗಾಟ ಪುರುಷರ ವಿಭಾಗದಲ್ಲಿ ಪ್ರಥಮ 10000 ರೂ, ದ್ವಿತೀಯ 7000 ರೂ, ತೃತೀಯ-4000 ರೂ, ಚತುರ್ಥ 2000 ರೂ ನೀಡಲಾಗುತ್ತದೆ.
ಹಗ್ಗ ಜಗ್ಗಾಟ ಮಹಿಳೆಯರು ವಿಭಾಗದಲ್ಲಿ ಪ್ರಥಮ 8000 ರೂ, ದ್ವಿತೀಯ 6000 ರೂ, ತೃತೀಯ-4000 ರೂ, ಚತುರ್ಥ 2000 ರೂ ನೀಡಲಾಗುತ್ತದೆ.
ಭಾಗವಹಿಸುವ ತಂಡಗಳು ಫೆಬ್ರವರಿ 23 ರಂದು ಬೆಳಿಗ್ಗೆ 9 ಗಂಟೆಯೊಳಗೆ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಹಾಜರಿರಬೇಕೆಂದು ಯುವ ಸಬಲೀಕರಣ ಮ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…