ಮಂಗಳೂರು : 2019-20ನೇ ಸಾಲಿಗೆ ವೀರರಾಣಿ ಅಬ್ಬಕ್ಕ ಉತ್ಸವದ ಅಂಗವಾಗಿ ದ.ಕ. ಜಿಲ್ಲಾಡಳಿತ, ಅಬ್ಬಕ್ಕ ಉತ್ಸವ ಸಮಿತಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ ಫೆ. 23 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರು ತಾಲೂಕಿನ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಪುರುಷರಿಗೆ ವಾಲಿಬಾಲ್ ಮತ್ತು ಹಗ್ಗ ಜಗ್ಗಾಟ, ಮಹಿಳೆಯರಿಗೆ ತ್ರೋಬಾಲ್ ಮತ್ತು ಹಗ್ಗ ಜಗ್ಗಾಟ ಪಂದ್ಯಾಟ ನಡೆಯಲಿದೆ.
ಪಂದ್ಯಾಟದಲ್ಲಿ ಭಾಗವಹಿಸುವ ತಂಡಗಳು ಫೆ. 21ರ ಒಳಗಾಗಿ ವಿನೋದ್ ಕುಮಾರ್ ದೂರವಾಣಿ ಸಂಖ್ಯೆ 9845026869 ಅಥವಾ ಲೋಕನಾಥ ರೈ ದೂರವಾಣಿ ಸಂಖ್ಯೆ 944800007 ಇವರಲ್ಲಿ ಹೆಸರು ನೊಂದಾಯಿಸಬೇಕು.
ಪಂದ್ಯಾಟದ ವಿಜೇತರಿಗೆ ನಗದು ಬಹುಮಾನದ ವಿವಿರ ಇಂತಿವೆ : ಪುರುಷರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ 12000 ರೂ, ದ್ವಿತೀಯ 8000 ರೂ, ತೃತೀಯ 4000 ರೂ, ಚತುರ್ಥ- 2000 ರೂ ನೀಡಲಾಗುತ್ತದೆ.
ತ್ರೋಬಾಲ್ ಮಹಿಳೆಯರ ವಿಭಾಗದಲ್ಲಿ, ಪ್ರಥಮ 8000 ರೂ, ದ್ವಿತೀಯ 6000 ರೂ, ತೃತೀಯ 4000 ರೂ, ಚತುರ್ಥ- 2000 ರೂ ನೀಡಲಾಗುತ್ತದೆ.
ಹಗ್ಗ ಜಗ್ಗಾಟ ಪುರುಷರ ವಿಭಾಗದಲ್ಲಿ ಪ್ರಥಮ 10000 ರೂ, ದ್ವಿತೀಯ 7000 ರೂ, ತೃತೀಯ-4000 ರೂ, ಚತುರ್ಥ 2000 ರೂ ನೀಡಲಾಗುತ್ತದೆ.
ಹಗ್ಗ ಜಗ್ಗಾಟ ಮಹಿಳೆಯರು ವಿಭಾಗದಲ್ಲಿ ಪ್ರಥಮ 8000 ರೂ, ದ್ವಿತೀಯ 6000 ರೂ, ತೃತೀಯ-4000 ರೂ, ಚತುರ್ಥ 2000 ರೂ ನೀಡಲಾಗುತ್ತದೆ.
ಭಾಗವಹಿಸುವ ತಂಡಗಳು ಫೆಬ್ರವರಿ 23 ರಂದು ಬೆಳಿಗ್ಗೆ 9 ಗಂಟೆಯೊಳಗೆ ಅಸೈಗೋಳಿ ಕೇಂದ್ರ ಮೈದಾನದಲ್ಲಿ ಹಾಜರಿರಬೇಕೆಂದು ಯುವ ಸಬಲೀಕರಣ ಮ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…
ದಕ್ಷಿಣ ಕನ್ನಡದ ಮಲೆನಾಡು ತಪ್ಪಲಿನ ಸುಬ್ರಹ್ಮಣ್ಯ, ಸುಳ್ಯ, ಕಡಬ ಸೇರಿದಂತೆ ಹಲವು ಪ್ರದೇಶಗಳಲ್ಲಿ…
ಆಗಸ್ಟ್ 26ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಕರಾವಳಿ…
ಎಲ್ ನಿನೋ ಪರಿಣಾಮದಿಂದ ಮಳೆ ಕಡಿಮೆಯಾಗಬಹುದು ಎಂಬ ನಿರೀಕ್ಷೆಯ ನಡುವೆಯೂ ಕರಾವಳಿಯಲ್ಲಿ ಆಗಸ್ಟ್ನಲ್ಲಿ…