Advertisement
ಸುದ್ದಿಗಳು

ವೀರಸಾವರ್ಕರ್ ಬಗ್ಗೆ ಅವಹೇಳನ : ಕ್ರಮಕ್ಕೆ ಆಗ್ರಹ

Share

ಪುತ್ತೂರು : ಭೋಪಾಲದಲ್ಲಿ ಕಾಂಗ್ರೆಸ್ಸಿನ ಸೇವಾದಳದ ತರಬೇತಿ ಶಿಬಿರದಲ್ಲಿ ‘ವೀರ ಸಾವರಕರ-ಕಿತನೆ ‘ವೀರ’ ?’ (ವೀರ ಸಾವರಕರ ಎಷ್ಟು ವೀರರು?)  ಎಂಬ ಹೆಸರಿನಲ್ಲಿ ವಿತರಿಸಿದ್ದ ಪುಸ್ತಕದಲ್ಲಿ ಕೀಳುಮಟ್ಟದ ಹಾಗೂ ಕಟ್ಟುಕತೆ ಬರೆದು ಅವಹೇಳನ ಮಾಡಲಾಗಿದೆ. ಹೀಗಾಗಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರು ಸಹಾಯಕ ಕಮೀಶನರ್ ಮೂಲಕ ಸರ್ಕಾರವನ್ನು  ಒತ್ತಾಯಿಸಲಾಯಿತು.

Advertisement
Advertisement
Advertisement
Advertisement

ಕಾಂಗ್ರೆಸ್‌ನವರು ಸ್ವಾತಂತ್ರ್ಯವೀರರನ್ನು ಅವಮಾನಿಸಲು ಎಷ್ಟು ಕೀಳುಮಟ್ಟಕ್ಕೆ ಹೋಗಬಹುದು, ಎಂಬುದು ಇದರಿಂದ ಗಮನಕ್ಕೆ ಬರುತ್ತದೆ. ಸ್ವಾ. ಸಾವರಕರರಷ್ಟೇ ಅಲ್ಲದೇ ಯಾವುದೇ ರಾಷ್ಟ್ರಪುರುಷರ ಹಾಗೂ ಕ್ರಾಂತಿಕಾರರ ಅವಮಾನವು ಯಾರಿಂದಲೂ ಆಗದಿರಲಿ, ಅದಕ್ಕಾಗಿ ಕೇಂದ್ರ ಸರ್ಕಾರವು ಇದರ ಬಗ್ಗೆ ಕೂಡಲೇ ಕಾನೂನನ್ನು ರೂಪಿಸುವ ಆವಶ್ಯಕತೆ ಇದೆ. ಕಾಂಗ್ರೆಸ್‌  ವಿತರಿಸಿದ ಪುಸ್ತಕದಿಂದ ದೇಶದಲ್ಲಿ ಕೋಮು ಹಾಗೂ ಜಾತಿಯ ಒತ್ತಡವನ್ನು ನಿರ್ಮಿಸಿ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಿಸುವ ಸಂಚಿರುವುದು ಗಮನಕ್ಕೆ ಬರುತ್ತದೆ.  ಇದು ಸಂಪೂರ್ಣ ಕ್ರಾಂತಿಕಾರಿ ಚಳುವಳಿಯ ದ್ವೇಷವಾಗಿದ್ದು ಈ ಆಕ್ಷೇಪಾರ್ಹ ಪುಸ್ತಕವನ್ನು ಕೂಡಲೇ ನಿಷೇಧಿಸಬೇಕು ಮತ್ತು ಕಾನೂನುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ತಾಲೂಕಿನ ಸಹಾಯಕ ಕಮೀಷನರ್ ಗಳಿಗೆ ಮತ್ತು ಪುತ್ತೂರು ನಗರ ಠಾಣಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

18 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

3 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago