Advertisement
ಸುದ್ದಿಗಳು

ವೀರಸಾವರ್ಕರ್ ಬಗ್ಗೆ ಅವಹೇಳನ : ಕ್ರಮಕ್ಕೆ ಆಗ್ರಹ

Share

ಪುತ್ತೂರು : ಭೋಪಾಲದಲ್ಲಿ ಕಾಂಗ್ರೆಸ್ಸಿನ ಸೇವಾದಳದ ತರಬೇತಿ ಶಿಬಿರದಲ್ಲಿ ‘ವೀರ ಸಾವರಕರ-ಕಿತನೆ ‘ವೀರ’ ?’ (ವೀರ ಸಾವರಕರ ಎಷ್ಟು ವೀರರು?)  ಎಂಬ ಹೆಸರಿನಲ್ಲಿ ವಿತರಿಸಿದ್ದ ಪುಸ್ತಕದಲ್ಲಿ ಕೀಳುಮಟ್ಟದ ಹಾಗೂ ಕಟ್ಟುಕತೆ ಬರೆದು ಅವಹೇಳನ ಮಾಡಲಾಗಿದೆ. ಹೀಗಾಗಿ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಪುತ್ತೂರು ಸಹಾಯಕ ಕಮೀಶನರ್ ಮೂಲಕ ಸರ್ಕಾರವನ್ನು  ಒತ್ತಾಯಿಸಲಾಯಿತು.

ಕಾಂಗ್ರೆಸ್‌ನವರು ಸ್ವಾತಂತ್ರ್ಯವೀರರನ್ನು ಅವಮಾನಿಸಲು ಎಷ್ಟು ಕೀಳುಮಟ್ಟಕ್ಕೆ ಹೋಗಬಹುದು, ಎಂಬುದು ಇದರಿಂದ ಗಮನಕ್ಕೆ ಬರುತ್ತದೆ. ಸ್ವಾ. ಸಾವರಕರರಷ್ಟೇ ಅಲ್ಲದೇ ಯಾವುದೇ ರಾಷ್ಟ್ರಪುರುಷರ ಹಾಗೂ ಕ್ರಾಂತಿಕಾರರ ಅವಮಾನವು ಯಾರಿಂದಲೂ ಆಗದಿರಲಿ, ಅದಕ್ಕಾಗಿ ಕೇಂದ್ರ ಸರ್ಕಾರವು ಇದರ ಬಗ್ಗೆ ಕೂಡಲೇ ಕಾನೂನನ್ನು ರೂಪಿಸುವ ಆವಶ್ಯಕತೆ ಇದೆ. ಕಾಂಗ್ರೆಸ್‌  ವಿತರಿಸಿದ ಪುಸ್ತಕದಿಂದ ದೇಶದಲ್ಲಿ ಕೋಮು ಹಾಗೂ ಜಾತಿಯ ಒತ್ತಡವನ್ನು ನಿರ್ಮಿಸಿ ಸಮಾಜದಲ್ಲಿ ಅಶಾಂತಿಯನ್ನು ನಿರ್ಮಿಸುವ ಸಂಚಿರುವುದು ಗಮನಕ್ಕೆ ಬರುತ್ತದೆ.  ಇದು ಸಂಪೂರ್ಣ ಕ್ರಾಂತಿಕಾರಿ ಚಳುವಳಿಯ ದ್ವೇಷವಾಗಿದ್ದು ಈ ಆಕ್ಷೇಪಾರ್ಹ ಪುಸ್ತಕವನ್ನು ಕೂಡಲೇ ನಿಷೇಧಿಸಬೇಕು ಮತ್ತು ಕಾನೂನುಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪುತ್ತೂರು ತಾಲೂಕಿನ ಸಹಾಯಕ ಕಮೀಷನರ್ ಗಳಿಗೆ ಮತ್ತು ಪುತ್ತೂರು ನಗರ ಠಾಣಾಧಿಕಾರಿಗಳಿಗೆ ಮನವಿಯನ್ನು ನೀಡಲಾಯಿತು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

8 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

12 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

1 day ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago