ಸುಳ್ಯ: ಜಿಲ್ಲಾ ಪಂಚಾಯತಿಯ ಕೈಗಾರಿಕಾ ಇಲಾಖೆಯ ವತಿಯಿಂದ ವೃತ್ತಿ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣಗಳ ಕಿಟ್ ವಿತರಣಾ ಕಾರ್ಯಕ್ರಮ ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಜಿಲ್ಲಾ ಪಂಚಾಯತ್ ಸದಸ್ಯ ಎಸ್.ಎನ್.ಮನ್ಮಥ ಉಪಕರಣಗಳ ಕಿಟ್ಗಳನ್ನು ವಿತರಿಸಿದರು. ಜಿಲ್ಲಾ ಪಂಚಾಯತ್ ಸದಸ್ಯರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ, ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶುಭದಾ ಎಸ್.ರೈ, ಅಮರಮುಡ್ನೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸೀತಾ ಹೆಚ್, ಖಾದಿ ಮತ್ತು ಗ್ರಾಮೋದ್ಯೋಗ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಉಪನಿರ್ದೇಶಕ ಮಂಜುನಾಥ ಹೆಗಡೆ ಉಪಸ್ಥಿತರಿದ್ದರು.
ಕಾರ್ಪೆಂಟ್ರಿ, ಗಾರೆ ಕೆಲಸ, ಟೈಲರಿಂಗ್, ಕಮ್ಮಾರಿಕೆ ಮತ್ತಿತರ ಕೆಲಸಗಳ ಒಟ್ಟು 33 ಫಲಾನುಭವಿಗಳಿಗೆ ಉಪಕರಣ ಕಿಟ್ಗಳನ್ನು ವಿತರಿಸಲಾಯಿತು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…