ಸಂಪಾಜೆ: ವೃದ್ಧೆಯೋರ್ವರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಕಾರೊಂದು ಅಪಘಾತಕ್ಕೀಡಾದ ಘಟನೆ ಸಂಪಾಜೆಯ ಕಡೆಪಾಲದಲ್ಲಿ ನಡೆದಿದೆ. ಪಾಣತ್ತೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಪ್ರಯಾಣಿಸುತ್ತಿದ್ದಂತೆ ಆಕಸ್ಮಿಕವಾಗಿ ವೃದ್ಧೆಯೊಬ್ಬರು ಅಡ್ಡಬಂದರು. ವೃದ್ಧೆಗೆ ಡಿಕ್ಕಿ ಹೊಡೆಯುವುದು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಯಿತು ಎಂದು ಹೇಳಲಾಗಿದೆ. ಕಾರು ಜಖಂಗೊಂಡಿದ್ದು ಚಾಲಕ ಅಪಾಯವಿಲ್ಲದೆ ಪಾರಾಗಿದ್ದಾರೆ.

Advertisement

Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement

