ಸಂಪಾಜೆ: ವೃದ್ಧೆಯೋರ್ವರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಕಾರೊಂದು ಅಪಘಾತಕ್ಕೀಡಾದ ಘಟನೆ ಸಂಪಾಜೆಯ ಕಡೆಪಾಲದಲ್ಲಿ ನಡೆದಿದೆ. ಪಾಣತ್ತೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಪ್ರಯಾಣಿಸುತ್ತಿದ್ದಂತೆ ಆಕಸ್ಮಿಕವಾಗಿ ವೃದ್ಧೆಯೊಬ್ಬರು ಅಡ್ಡಬಂದರು. ವೃದ್ಧೆಗೆ ಡಿಕ್ಕಿ ಹೊಡೆಯುವುದು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಯಿತು ಎಂದು ಹೇಳಲಾಗಿದೆ. ಕಾರು ಜಖಂಗೊಂಡಿದ್ದು ಚಾಲಕ ಅಪಾಯವಿಲ್ಲದೆ ಪಾರಾಗಿದ್ದಾರೆ.
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…
ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…
ಮೇ 20ರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಆದರೆ…
ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…