ಸಂಪಾಜೆ: ವೃದ್ಧೆಯೋರ್ವರಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಪ್ರಯತ್ನಿಸಿದಾಗ ನಿಯಂತ್ರಣ ತಪ್ಪಿ ಕಾರೊಂದು ಅಪಘಾತಕ್ಕೀಡಾದ ಘಟನೆ ಸಂಪಾಜೆಯ ಕಡೆಪಾಲದಲ್ಲಿ ನಡೆದಿದೆ. ಪಾಣತ್ತೂರಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಪ್ರಯಾಣಿಸುತ್ತಿದ್ದಂತೆ ಆಕಸ್ಮಿಕವಾಗಿ ವೃದ್ಧೆಯೊಬ್ಬರು ಅಡ್ಡಬಂದರು. ವೃದ್ಧೆಗೆ ಡಿಕ್ಕಿ ಹೊಡೆಯುವುದು ತಪ್ಪಿಸಲು ಹೋಗಿ ಕಾರು ಅಪಘಾತಕ್ಕೀಡಾಯಿತು ಎಂದು ಹೇಳಲಾಗಿದೆ. ಕಾರು ಜಖಂಗೊಂಡಿದ್ದು ಚಾಲಕ ಅಪಾಯವಿಲ್ಲದೆ ಪಾರಾಗಿದ್ದಾರೆ.
ಝಾರ್ಖಂಡ್ನ ಮಹಿಳಾ ರೈತರು ಬೆಳೆದ 1.5 ಮೆಟ್ರಿಕ್ ಟನ್ ಆಮ್ರಪಾಲಿ ಮಾವುಗಳು ಮೊದಲ…
ಕರ್ನಾಟಕದಲ್ಲಿ ಜೂನ್ 8ರಿಂದ 11ರವರೆಗೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ.
ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಜೂನ್ 9ರಿಂದ ಉತ್ತಮ ಮಳೆಯ ನಿರೀಕ್ಷೆ ಇದೆ.…
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…