ಪುತ್ತೂರು: ಹವಾಮಾನ ಇಲಾಖೆಯ ಉಪಗ್ರಹ ಆಧಾರಿತ ಚಿತ್ರದ ಪ್ರಕಾರ ಮೇ.1 ರ ವರೆಗಿನ ಹವಾಮಾನ ಮುನ್ಸೂಚನೆ ಪ್ರಕಾರ ದ. ಕ. ಉಡುಪಿ ಹಾಗೂ ಕಾಸರಗೋಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ.
ಹವಾಮಾನ ಇಲಾಖೆಯ ಉಪಗ್ರಹ ಆಧಾರಿತ ಚಿತ್ರವನ್ನು ಗಮನಿಸಿ ಕೃಷಿಕ ಸಾಯಿಶೇಖರ್ ಹೀಗೆ ಹೇಳುತ್ತಾರೆ,
ಮೇ 1 ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ : ಮಡಿಕೇರಿ ಸಾಧಾರಣ ಆಗುಂಬೆ ಹಾಗೂ ಶೃಂಗೇರಿ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ವಿಟ್ಲ, ಮುಳ್ಳೇರಿಯ, ಪಾಣಾಜೆ, ಈಶ್ವರಮಂಗಲ, ಸುಳ್ಯ, ಸುಬ್ರಹ್ಮಣ್ಯ, ಗುಂಡ್ಯ, ಧರ್ಮಸ್ಥಳ ಹಾಗೂ ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಉಳಿದ ದ. ಕ. ಉಡುಪಿ ಹಾಗೂ ಕಾಸರಗೋಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ.
ಕಾಕ್ರೋಚ್ ಜನತಾ ಪಾರ್ಟಿ ಎಂಬ ವ್ಯಂಗ್ಯಾತ್ಮಕ ಸಾಮಾಜಿಕ ಜಾಲತಾಣ ಚಳವಳಿ 60 ಲಕ್ಷಕ್ಕೂ…
ಕರ್ನಾಟಕದಲ್ಲಿ ಮುಂಗಾರು ಪೂರ್ವ ಚಟುವಟಿಕೆಗಳು ನಿಧಾನಗೊಂಡಿರುವ ನಡುವೆ, 21.05.2026ರ ಬೆಳಿಗ್ಗೆ 8 ಗಂಟೆವರೆಗಿನ…
ಉತ್ತರ ಭಾರತದಲ್ಲಿ ಮೇ 25ರವರೆಗೆ ತೀವ್ರ ಬಿಸಿಗಾಳಿ ಮುಂದುವರಿಯುವ ಸಾಧ್ಯತೆ ಇದೆ. ಹಗಲು…
ಜಾಗತಿಕ ಅಸ್ಥಿರತೆಯಿಂದ ರಸಗೊಬ್ಬರ ಲಭ್ಯತೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು…
ಮೋಹಿತ್ನಗರ ಅಡಿಕೆ ತಳಿ ಹೆಚ್ಚು ಇಳುವರಿ, ವೇಗವಾದ ಬೆಳವಣಿಗೆ ಹಾಗೂ ಸಮಾನ ಗುಣಮಟ್ಟದ…
ರಾಜ್ಯದಲ್ಲಿ ಮೇ 20ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳಿದ್ದು, ಮೇ 27ರ ಸುಮಾರಿಗೆ…