ಪುತ್ತೂರು: ಹವಾಮಾನ ಇಲಾಖೆಯ ಉಪಗ್ರಹ ಆಧಾರಿತ ಚಿತ್ರದ ಪ್ರಕಾರ ಮೇ.1 ರ ವರೆಗಿನ ಹವಾಮಾನ ಮುನ್ಸೂಚನೆ ಪ್ರಕಾರ ದ. ಕ. ಉಡುಪಿ ಹಾಗೂ ಕಾಸರಗೋಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ.
ಹವಾಮಾನ ಇಲಾಖೆಯ ಉಪಗ್ರಹ ಆಧಾರಿತ ಚಿತ್ರವನ್ನು ಗಮನಿಸಿ ಕೃಷಿಕ ಸಾಯಿಶೇಖರ್ ಹೀಗೆ ಹೇಳುತ್ತಾರೆ,
ಮೇ 1 ಬೆಳಿಗ್ಗೆ 8 ಗಂಟೆವರೆಗಿನ ಮುನ್ಸೂಚನೆ : ಮಡಿಕೇರಿ ಸಾಧಾರಣ ಆಗುಂಬೆ ಹಾಗೂ ಶೃಂಗೇರಿ ಭಾಗಗಳಲ್ಲಿ ಉತ್ತಮ ಮಳೆಯ ಸಾಧ್ಯತೆ ಇದೆ. ವಿಟ್ಲ, ಮುಳ್ಳೇರಿಯ, ಪಾಣಾಜೆ, ಈಶ್ವರಮಂಗಲ, ಸುಳ್ಯ, ಸುಬ್ರಹ್ಮಣ್ಯ, ಗುಂಡ್ಯ, ಧರ್ಮಸ್ಥಳ ಹಾಗೂ ಹೊಸನಗರ ಸುತ್ತಮುತ್ತ ಭಾಗಗಳಲ್ಲಿ ಸಾಧಾರಣ ಮಳೆ ಸಾಧ್ಯತೆ ಇದೆ. ಉಳಿದ ದ. ಕ. ಉಡುಪಿ ಹಾಗೂ ಕಾಸರಗೋಡು ಭಾಗಗಳಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆ ಸಾಧ್ಯತೆ ಇದೆ.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…