ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಅವರು ದಿಡೀರ್ ಆಗಿ ಸೋಮವಾರ ವೆನ್ ಲಾಕ್ ಆಸ್ಪತ್ರೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ರೋಗಿಗಳು ಶಾಸಕರಲ್ಲಿ ಆಸ್ಪತ್ರೆಯಲ್ಲಿರುವ ಕುಂದುಕೊರತೆಗಳನ್ನು ಹೇಳಿಕೊಂಡರು. ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಮತ್ತು ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಕರೆದು ಬಡ, ಮಧ್ಯಮ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪ ಉಂಟಾಗಬಾರದೆಂದು ಶಾಸಕರು ಸೂಚನೆ ಮಾಡಿದರು.
ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ವಸಂತ ಜೆ ಪೂಜಾರಿ, ರಮೇಶ್ ಕಂಡೆಟ್ಟು, ಅನಿಲ್ ರಾವ್, ಚೇತಕ್ ಪೂಜಾರಿ, ಉಮಾನಾಥ ಶೆಟ್ಟಿಗಾರ್, ಮನೋಹರ್ ಕದ್ರಿ ಸಹಿತ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು .
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…