ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಅವರು ದಿಡೀರ್ ಆಗಿ ಸೋಮವಾರ ವೆನ್ ಲಾಕ್ ಆಸ್ಪತ್ರೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ರೋಗಿಗಳು ಶಾಸಕರಲ್ಲಿ ಆಸ್ಪತ್ರೆಯಲ್ಲಿರುವ ಕುಂದುಕೊರತೆಗಳನ್ನು ಹೇಳಿಕೊಂಡರು. ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಮತ್ತು ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಕರೆದು ಬಡ, ಮಧ್ಯಮ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪ ಉಂಟಾಗಬಾರದೆಂದು ಶಾಸಕರು ಸೂಚನೆ ಮಾಡಿದರು.
ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ವಸಂತ ಜೆ ಪೂಜಾರಿ, ರಮೇಶ್ ಕಂಡೆಟ್ಟು, ಅನಿಲ್ ರಾವ್, ಚೇತಕ್ ಪೂಜಾರಿ, ಉಮಾನಾಥ ಶೆಟ್ಟಿಗಾರ್, ಮನೋಹರ್ ಕದ್ರಿ ಸಹಿತ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು .
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…