ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಅವರು ದಿಡೀರ್ ಆಗಿ ಸೋಮವಾರ ವೆನ್ ಲಾಕ್ ಆಸ್ಪತ್ರೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ರೋಗಿಗಳು ಶಾಸಕರಲ್ಲಿ ಆಸ್ಪತ್ರೆಯಲ್ಲಿರುವ ಕುಂದುಕೊರತೆಗಳನ್ನು ಹೇಳಿಕೊಂಡರು. ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಮತ್ತು ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಕರೆದು ಬಡ, ಮಧ್ಯಮ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪ ಉಂಟಾಗಬಾರದೆಂದು ಶಾಸಕರು ಸೂಚನೆ ಮಾಡಿದರು.
ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ವಸಂತ ಜೆ ಪೂಜಾರಿ, ರಮೇಶ್ ಕಂಡೆಟ್ಟು, ಅನಿಲ್ ರಾವ್, ಚೇತಕ್ ಪೂಜಾರಿ, ಉಮಾನಾಥ ಶೆಟ್ಟಿಗಾರ್, ಮನೋಹರ್ ಕದ್ರಿ ಸಹಿತ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು .
ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…