ಮಂಗಳೂರು : ವೆನ್ಲಾಕ್ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಮಂಗಳೂರು ನಗರ ದಕ್ಷಿಣ ಶಾಸಕ ಡಿ.ವೇದವ್ಯಾಸ ಕಾಮತ್ ಅವರು ದಿಡೀರ್ ಆಗಿ ಸೋಮವಾರ ವೆನ್ ಲಾಕ್ ಆಸ್ಪತ್ರೆಗೆ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ರೋಗಿಗಳು ಶಾಸಕರಲ್ಲಿ ಆಸ್ಪತ್ರೆಯಲ್ಲಿರುವ ಕುಂದುಕೊರತೆಗಳನ್ನು ಹೇಳಿಕೊಂಡರು. ಆಸ್ಪತ್ರೆಯ ವೈದ್ಯಾಧಿಕಾರಿಗಳನ್ನು ಮತ್ತು ಚಿಕಿತ್ಸೆ ನೀಡುತ್ತಿರುವ ವೈದ್ಯರನ್ನು ಕರೆದು ಬಡ, ಮಧ್ಯಮ ರೋಗಿಗಳಿಗೆ ಚಿಕಿತ್ಸೆ ನೀಡುವಲ್ಲಿ ಯಾವುದೇ ಲೋಪ ಉಂಟಾಗಬಾರದೆಂದು ಶಾಸಕರು ಸೂಚನೆ ಮಾಡಿದರು.
ಶಾಸಕರೊಂದಿಗೆ ಬಿಜೆಪಿ ಮುಖಂಡರಾದ ಪ್ರೇಮಾನಂದ ಶೆಟ್ಟಿ, ಸುಧೀರ್ ಶೆಟ್ಟಿ ಕಣ್ಣೂರು, ವಸಂತ ಜೆ ಪೂಜಾರಿ, ರಮೇಶ್ ಕಂಡೆಟ್ಟು, ಅನಿಲ್ ರಾವ್, ಚೇತಕ್ ಪೂಜಾರಿ, ಉಮಾನಾಥ ಶೆಟ್ಟಿಗಾರ್, ಮನೋಹರ್ ಕದ್ರಿ ಸಹಿತ ಇತರ ಕಾರ್ಯಕರ್ತರು ಉಪಸ್ಥಿತರಿದ್ದರು .
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…
ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…
ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…