ವೆನ್ಲಾಕ್ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

March 24, 2020
1:21 PM

ಮಂಗಳೂರು: ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ  ಮಂಗಳೂರು ವೆನ್ಲಾಕೆ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ವ್ಯವಸ್ಥೆಗಳನ್ನು  ಪರಿಶೀಲನೆ ನಡೆಸಿದರು.

ದೆಹಲಿಯಿಂದ ಆಗಮಿಸಿದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ವಿವಿಧ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು.

ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಕೊರೊನಾ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕರೋನಾ ಪಾಸಿಟಿವ್ ಪತ್ತೆಯಾಗಿದ್ದು ಮತ್ತು ಇನ್ನೊಬ್ಬ ಕೊರೊನಾ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ
ಕೃಷಿ ಸಂಕಷ್ಟ ಎಂದರೆ ರೈತನ ಸಾಲ ಮಾತ್ರವಲ್ಲ – ಕೃಷಿ ಕಾರ್ಮಿಕರ ರಕ್ಷಣೆಯೂ ಅಗತ್ಯ
September 4, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror