ಮಂಗಳೂರು: ಕೊರೊನಾ ವೈರಸ್ ಬಗ್ಗೆ ಜನರಲ್ಲಿ ಆತಂಕ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಮಂಗಳೂರು ವೆನ್ಲಾಕೆ ಆಸ್ಪತ್ರೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲನೆ ನಡೆಸಿದರು.
ದೆಹಲಿಯಿಂದ ಆಗಮಿಸಿದ ನಳಿನ್ ಕುಮಾರ್ ಕಟೀಲು ಅವರು ಜಿಲ್ಲಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಆಸ್ಪತ್ರೆಯ ಅಧೀಕ್ಷಕಿ ಸಹಿತ ವಿವಿಧ ಅಧಿಕಾರಿಗಳನ್ನು ಸ್ಥಳಕ್ಕೆ ಕರೆಸಿ ಸಮಾಲೋಚನೆ ನಡೆಸಿದರು.
ಸಂಸದರಿಗೆ ಸೂಕ್ತ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಅವರು ಕೊರೊನಾ ಚಿಕಿತ್ಸೆಗಾಗಿ ಪ್ರತ್ಯೇಕ ಬ್ಲಾಕ್ ವ್ಯವಸ್ಥೆ ಮಾಡಿರುವುದನ್ನು ನಳಿನ್ ಕುಮಾರ್ ಕಟೀಲ್ ಅವರ ಗಮನಕ್ಕೆ ತಂದರು. ಒಬ್ಬ ವ್ಯಕ್ತಿಯಲ್ಲಿ ಮಾತ್ರ ಕರೋನಾ ಪಾಸಿಟಿವ್ ಪತ್ತೆಯಾಗಿದ್ದು ಮತ್ತು ಇನ್ನೊಬ್ಬ ಕೊರೊನಾ ಶಂಕಿತ ವ್ಯಕ್ತಿಯನ್ನು ತೀವ್ರ ನಿಗಾದಲ್ಲಿ ಇಡಲಾಗಿದೆ. ಸುಮಾರು 200 ಜನರನ್ನು ತೀವ್ರ ನಿಗಾ ಘಟಕದಲ್ಲಿ ಇಡುವ ವ್ಯವಸ್ಥೆ ಇದೆ. ಆದ್ದರಿಂದ ಜನರು ಭಯಭೀತರಾಗುವ ಅವಶ್ಯಕತೆ ಇಲ್ಲ ಎಂದು ಮಾಹಿತಿ ನೀಡಿದರು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…