ಬೆಂಗಳೂರು: ವೈದ್ಯರ ಮೇಲೆ ಹಲ್ಲೆ ಖಂಡಿಸಿ ನಾಳೆ(ನ.8, ಶುಕ್ರವಾರ) ವೈದ್ಯರು ಪ್ರತಿಭಟನೆ ನಡೆಸಲಿದ್ದಾರೆ. ರಾಜ್ಯಾದ್ಯಂತ ಒಪಿಡಿ ಬಂದ್ ನಡೆಸಿ ಮುಷ್ಕರ ನಡೆಯಲಿದೆ.
ಬೆಂಗಳೂರಿನ ಮಿಂಟೋ ಆಸ್ಪತ್ರೆಯ ವೈದ್ಯರ ಮೇಲೆ ಕರವೇ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ವೈದ್ಯರು ಆರೋಪಿಸಿದ್ದು, ಹಲ್ಲೆ ಮಾಡಿರುವ ಕಾರ್ಯಕರ್ತರು ಕ್ಷಮೆ ಕೇಳಬೇಕು ಹಾಗೂ ಅವರ ವಿರುದ್ಧ ಕಾನೂನಿನ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಿರಿಯ ವೈದ್ಯರು ಪ್ರತಿಭಟನೆ ನಡೆಸುತ್ತಿದ್ದರು. ಇದೀಗ ಪ್ರತಿಭಟನೆಗೆ ಭಾರತೀಯ ವೈದ್ಯಕೀಯ ಸಂಘ, ಫನಾ ಸೇರಿದಂತೆ ವಿವಿಧ ಸಂಘಟನೆಗಳು ಬೆಂಬಲ ನೀಡಿದೆ. ಹೀಗಾಗಿ ನ.8 ಶುಕ್ರವಾರ ಬೆಳಗ್ಗೆ 6 ರಿಂದ ಒಪಿಡಿ ಬಂದ್ ಮಾಡಲು ಐಎಂಎ ಕರೆ ನೀಡಿದೆ. ಹೀಗಾಗಿ ರಾಜ್ಯಾದ್ಯಂತ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯಕೀಯ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…