ವ್ಯಸನಗಳು ಕುಟುಂಬದ ಭವಿಷ್ಯವನ್ನೇ ಹಾಳುಗೆಡವುತ್ತದೆ

September 15, 2019
10:30 AM

ಬೆಳ್ಳಾರೆ:ವ್ಯಸನಗಳು ಕುಟುಂಬದ ಭವಿಷ್ಯವನ್ನೇ ಹಾಳುಗೆಡವುತ್ತದೆ. ವ್ಯಸನವು ಒಂದು ಮಾನಸಿಕ ಸಮಸ್ಯೆಯಾಗಿದ್ದು, ಶಾರೀರಿಕ ಸಮಸ್ಯೆಗಿಂತ ಮಾನಸಿಕ ಸಮಸ್ಯೆ ಹೆಚ್ಚು ನೋವುಂಟುಮಾಡುತ್ತದೆ ಎಂದು ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ|ಸುಪ್ರಿಯಾ.ಪಿ.ಆರ್ ಹೇಳಿದರು.

ಜೇಸಿಐ ಸಪ್ತಾಹ ಪ್ರಯುಕ್ತ ಬೆಳ್ಳಾರೆ ಜೇಸಿಐ ವತಿಯಿಂದ ಸಮಾಜಕಾರ್ಯ ವಿಭಾಗ ಹಾಗು ಯೂತ್‍ರೆಡ್‍ಕ್ರಾಸ್ ಘಟಕದ ಸಹಯೋಗದೊಂದಿಗೆ ಪೆರುವಾಜೆ ಡಾ| ಕೆ.ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವ್ಯಸನ ಮುಕ್ತ ಹಾಗು ಕ್ಷಯಮುಕ್ತ ಭಾರತ ಮಾಹಿತಿ ಕಾರ್ಯಗಾರದಲ್ಲಿ ಪ್ರಸ್ತಾವಿಸಿ ಅವರು ಮಾತನಾಡಿದರು.

ಬೆಳ್ಳಾರೆ ಜೇಸಿಐ ಅಧ್ಯಕ್ಷ ಹಾಗು ಸುಳ್ಯ ತಾಲೂಕು ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ರಾಘವ ಅವರು ಶುಭಹಾರೈಸಿದರು.

ವೇದಿಕೆಯಲ್ಲಿ ಜಿಲ್ಲಾ ಕ್ಷಯರೋಗ ಚಿಕಿತ್ಸಾ ವಿಭಾಗದ ಮನೋಜ್, ಯೂತ್‍ರೆಡ್‍ಕ್ರಾಸ್ ಅಧ್ಯಕ್ಷ ಗಿರೀಶ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರೇಮಾ ಸ್ವಾಗತಿಸಿದರು. ಚಿತ್ರಕಲಾ ಕಾರ್ಯಕ್ರಮ ನಿರೂಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 19-08-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಮುಂಗಾರು ಏಕೆ ದುರ್ಬಲವಾಗಿದೆ?
August 19, 2026
2:02 PM
by: ಸಾಯಿಶೇಖರ್ ಕರಿಕಳ
ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ
August 19, 2026
8:05 AM
by: ದ ರೂರಲ್ ಮಿರರ್.ಕಾಂ
ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ
August 19, 2026
7:49 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ
August 18, 2026
4:16 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror