ಸುದ್ದಿಗಳು

ವ್ಯಸನಗಳು ಕುಟುಂಬದ ಭವಿಷ್ಯವನ್ನೇ ಹಾಳುಗೆಡವುತ್ತದೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಬೆಳ್ಳಾರೆ:ವ್ಯಸನಗಳು ಕುಟುಂಬದ ಭವಿಷ್ಯವನ್ನೇ ಹಾಳುಗೆಡವುತ್ತದೆ. ವ್ಯಸನವು ಒಂದು ಮಾನಸಿಕ ಸಮಸ್ಯೆಯಾಗಿದ್ದು, ಶಾರೀರಿಕ ಸಮಸ್ಯೆಗಿಂತ ಮಾನಸಿಕ ಸಮಸ್ಯೆ ಹೆಚ್ಚು ನೋವುಂಟುಮಾಡುತ್ತದೆ ಎಂದು ಸಮಾಜಕಾರ್ಯ ವಿಭಾಗದ ಮುಖ್ಯಸ್ಥೆ ಡಾ|ಸುಪ್ರಿಯಾ.ಪಿ.ಆರ್ ಹೇಳಿದರು.

Advertisement
Advertisement

ಜೇಸಿಐ ಸಪ್ತಾಹ ಪ್ರಯುಕ್ತ ಬೆಳ್ಳಾರೆ ಜೇಸಿಐ ವತಿಯಿಂದ ಸಮಾಜಕಾರ್ಯ ವಿಭಾಗ ಹಾಗು ಯೂತ್‍ರೆಡ್‍ಕ್ರಾಸ್ ಘಟಕದ ಸಹಯೋಗದೊಂದಿಗೆ ಪೆರುವಾಜೆ ಡಾ| ಕೆ.ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ವ್ಯಸನ ಮುಕ್ತ ಹಾಗು ಕ್ಷಯಮುಕ್ತ ಭಾರತ ಮಾಹಿತಿ ಕಾರ್ಯಗಾರದಲ್ಲಿ ಪ್ರಸ್ತಾವಿಸಿ ಅವರು ಮಾತನಾಡಿದರು.

ಬೆಳ್ಳಾರೆ ಜೇಸಿಐ ಅಧ್ಯಕ್ಷ ಹಾಗು ಸುಳ್ಯ ತಾಲೂಕು ಕ್ಷಯರೋಗ ಚಿಕಿತ್ಸಾ ಮೇಲ್ವಿಚಾರಕ ಲೋಕೇಶ್ ತಂಟೆಪ್ಪಾಡಿ ಮಾಹಿತಿ ಕಾರ್ಯಗಾರವನ್ನು ನಡೆಸಿಕೊಟ್ಟರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಪ್ರಾಂಶುಪಾಲ ರಾಘವ ಅವರು ಶುಭಹಾರೈಸಿದರು.

ವೇದಿಕೆಯಲ್ಲಿ ಜಿಲ್ಲಾ ಕ್ಷಯರೋಗ ಚಿಕಿತ್ಸಾ ವಿಭಾಗದ ಮನೋಜ್, ಯೂತ್‍ರೆಡ್‍ಕ್ರಾಸ್ ಅಧ್ಯಕ್ಷ ಗಿರೀಶ್ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಪ್ರೇಮಾ ಸ್ವಾಗತಿಸಿದರು. ಚಿತ್ರಕಲಾ ಕಾರ್ಯಕ್ರಮ ನಿರೂಪಿಸಿದರು.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ 15 ಬಗೆಯ ಔಷಧಗಳು, ಸೌಂದರ್ಯ ವರ್ಧಕಗಳ ಬಳಕೆಗೆ ನಿಷೇಧ

ರಾಜ್ಯದಲ್ಲಿ ಮಾರಾಟವಾಗುವ 15 ಬಗೆಯ ಔಷಧಗಳು ಹಾಗೂ ಸೌಂದರ್ಯ ವರ್ಧಕಗಳು ಪ್ರಾಮಾಣಿಕೃತ ಗುಣಮಟ್ಟದಲ್ಲಿ…

3 hours ago

ಬಾಹ್ಯಾಕಾಶ ಕೇಂದ್ರ ತಲುಪಿದ ಶುಭಾಂಶು ಶುಕ್ಲ | ಬಾಹ್ಯಾಕಾಶದಲ್ಲಿ ಧಾರವಾಡದ ಹೆಸರು, ಮೆಂತೆಕಾಳು

ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನಯಾತ್ರಿಗಳನ್ನು ಹೊತ್ತ ಆಕ್ಸಿಯಮ್-4 ಮಿಷನ್…

3 hours ago

ರಾಜ್ಯದ ವಿವಿಧೆಡೆ ಧಾರಾಕಾರ ಮಳೆ | ಕೊಡಗಿನಲ್ಲಿ ವ್ಯಾಪಕ ಮಳೆ | ಕೆ ಆರ್ ಎಸ್ ಅಣೆಕಟ್ಟು ಭರ್ತಿ | ಶಿರಾಡಿ ಸಂಚಾರ ಸಂಕಷ್ಟ |

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕೊಡಗಿನಲ್ಲಿ…

3 hours ago

ಅಮ್ಮನ ಪ್ರೀತಿಗೆ ಎಣೆಯುಂಟೇ?

ಭಾರತದ ವೈಜ್ಞಾನಿಕ ಸಾಧನೆಯ ಗೌರವವನ್ನು ಮತ್ತಷ್ಟು ಎತ್ತರಕ್ಕೇರಿಸುವ ಮಾನವ ಸಹಿತವಾದ ಗಗನಯಾನದ ನೌಕೆ…

4 hours ago

ಬೆಳಗಾವಿಯಲ್ಲಿ ಧಾರಾಕಾರ ಮಳೆ | ವ್ಯಾಪಕವಾಗಿ ಕೃಷಿಗೆ ಹಾನಿ

ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…

17 hours ago

ಪುತ್ತೂರಿನಲ್ಲಿ ಜೂನ್ 30 ರಿಂದ ಜುಲೈ 6 ರ ತನಕ ಯಕ್ಷಗಾನ ತಾಳಮದ್ದಳೆ ಸಪ್ತಾಹ | ‘ಕುರಿಯ ಪ್ರಶಸ್ತಿ’ ಪ್ರದಾನ

ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …

18 hours ago