ಸುಳ್ಯ: ಸುಳ್ಯ ಸರ್ವೀಸ್ ಬಸ್ ನಿಲ್ದಾಣದಿಂದ ಖಾಸಗೀ ವ್ಯಾನೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಗುರುವಾರ ಹಗಲು ಸಂಭವಿಸಿದೆ. ವ್ಯಾನ್ ಡಿಕ್ಕಿ ಹೊಡೆದ ರಭಸಕ್ಕೆ ತಡೆಬೇಲಿ ಅಡ್ಡಲಾಗಿ ಬಿದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟಿ ಸವಾರ ಗಾಯಗೊಂಡಿದ್ದಾರೆ. ಬಸ್ ನಿಲ್ದಾಣದಿಂದ ಹೊರಡುತ್ತಿದ್ದಂತೆ ವ್ಯಾನ್ ನಿಯಂತ್ರಣ ತಪ್ಪಿ ಚರಂಡಿಯ ಸ್ಲಾಬ್ ಮೇಲೆ ಹತ್ತಿ ತಡೆಬೇಲಿಗೆ ಡಿಕ್ಕಿ ಹೊಡೆದು ನಿಂತಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ಚಿಕಿತ್ಸೆಗಾಗಿ ಸುಳ್ಯ ಸರ್ಕಾರಿ ಅಸ್ಪತ್ರೆಗೆ ಕರೆದೊಯ್ಯಲಾಗಿದೆ. ವ್ಯಾನ್ ಗೆ ಅಲ್ಪ ಸ್ವಲ್ಪ ಹಾನಿ ಸಂಭವಿಸಿದೆ.
ಶಿರಸಿಯ ಕಾಳುಮೆಣಸಿನ ಬೆಲೆಯನ್ನು ಸಂಬಾರ ಮಂಡಳಿಯ ದರಪಟ್ಟಿಯಲ್ಲಿ ನಮೂದಿಸುವಂತೆ ಕೇಂದ್ರ ವಾಣಿಜ್ಯ ಸಚಿವ…
ತಂದೆ-ತಾಯಿ ಹಾಗೂ ಹಿರಿಯರನ್ನು ಆರೈಕೆ ಮಾಡದ ಮಕ್ಕಳಿಗೆ ಅಥವಾ ಸಂಬಂಧಿಕರಿಗೆ ನೀಡಿದ ದಾನಪತ್ರವನ್ನು…
ಹೆಣ್ಣಿನ ಸ್ಥಾನಮಾನ, ಶೋಷಣೆ ಮತ್ತು ಸಬಲೀಕರಣದ ಪ್ರಶ್ನೆ ಬಂದಾಗ ತ್ಯಾಗ ಮತ್ತು ಮಮತೆಯ…
ಲಾ ನಿನಾ ಪ್ರಭಾವ ಇರುವುದರಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಒಳನಾಡು,…
ಅಷ್ಟೊಂದು ಪ್ರಮಾಣದ ಮಳೆಯು ಯಾವ ಮುನ್ಸೂಚನೆಯಲ್ಲೂ ಇರಲಿಲ್ಲ. ನಿರೀಕ್ಷೆಯೂ ಇರಲಿಲ್ಲ. ಬೆಳಿಗ್ಗೆ ಚಳಿ,…
ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ…