ಸುಳ್ಯ: ಸುಳ್ಯ ಸರ್ವೀಸ್ ಬಸ್ ನಿಲ್ದಾಣದಿಂದ ಖಾಸಗೀ ವ್ಯಾನೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಗುರುವಾರ ಹಗಲು ಸಂಭವಿಸಿದೆ. ವ್ಯಾನ್ ಡಿಕ್ಕಿ ಹೊಡೆದ ರಭಸಕ್ಕೆ ತಡೆಬೇಲಿ ಅಡ್ಡಲಾಗಿ ಬಿದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟಿ ಸವಾರ ಗಾಯಗೊಂಡಿದ್ದಾರೆ. ಬಸ್ ನಿಲ್ದಾಣದಿಂದ ಹೊರಡುತ್ತಿದ್ದಂತೆ ವ್ಯಾನ್ ನಿಯಂತ್ರಣ ತಪ್ಪಿ ಚರಂಡಿಯ ಸ್ಲಾಬ್ ಮೇಲೆ ಹತ್ತಿ ತಡೆಬೇಲಿಗೆ ಡಿಕ್ಕಿ ಹೊಡೆದು ನಿಂತಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ಚಿಕಿತ್ಸೆಗಾಗಿ ಸುಳ್ಯ ಸರ್ಕಾರಿ ಅಸ್ಪತ್ರೆಗೆ ಕರೆದೊಯ್ಯಲಾಗಿದೆ. ವ್ಯಾನ್ ಗೆ ಅಲ್ಪ ಸ್ವಲ್ಪ ಹಾನಿ ಸಂಭವಿಸಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…