ಸುಳ್ಯ: ಸುಳ್ಯ ಸರ್ವೀಸ್ ಬಸ್ ನಿಲ್ದಾಣದಿಂದ ಖಾಸಗೀ ವ್ಯಾನೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಗುರುವಾರ ಹಗಲು ಸಂಭವಿಸಿದೆ. ವ್ಯಾನ್ ಡಿಕ್ಕಿ ಹೊಡೆದ ರಭಸಕ್ಕೆ ತಡೆಬೇಲಿ ಅಡ್ಡಲಾಗಿ ಬಿದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟಿ ಸವಾರ ಗಾಯಗೊಂಡಿದ್ದಾರೆ. ಬಸ್ ನಿಲ್ದಾಣದಿಂದ ಹೊರಡುತ್ತಿದ್ದಂತೆ ವ್ಯಾನ್ ನಿಯಂತ್ರಣ ತಪ್ಪಿ ಚರಂಡಿಯ ಸ್ಲಾಬ್ ಮೇಲೆ ಹತ್ತಿ ತಡೆಬೇಲಿಗೆ ಡಿಕ್ಕಿ ಹೊಡೆದು ನಿಂತಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ಚಿಕಿತ್ಸೆಗಾಗಿ ಸುಳ್ಯ ಸರ್ಕಾರಿ ಅಸ್ಪತ್ರೆಗೆ ಕರೆದೊಯ್ಯಲಾಗಿದೆ. ವ್ಯಾನ್ ಗೆ ಅಲ್ಪ ಸ್ವಲ್ಪ ಹಾನಿ ಸಂಭವಿಸಿದೆ.
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…