ಸುಳ್ಯ: ಸುಳ್ಯ ಸರ್ವೀಸ್ ಬಸ್ ನಿಲ್ದಾಣದಿಂದ ಖಾಸಗೀ ವ್ಯಾನೊಂದು ನಿಯಂತ್ರಣ ತಪ್ಪಿ ರಸ್ತೆ ಬದಿಯ ರಕ್ಷಣಾ ಬೇಲಿಗೆ ಡಿಕ್ಕಿ ಹೊಡೆದ ಘಟನೆ ಗುರುವಾರ ಹಗಲು ಸಂಭವಿಸಿದೆ. ವ್ಯಾನ್ ಡಿಕ್ಕಿ ಹೊಡೆದ ರಭಸಕ್ಕೆ ತಡೆಬೇಲಿ ಅಡ್ಡಲಾಗಿ ಬಿದ್ದು ರಸ್ತೆಯಲ್ಲಿ ಸಂಚರಿಸುತ್ತಿದ್ದ ಸ್ಕೂಟಿ ಸವಾರ ಗಾಯಗೊಂಡಿದ್ದಾರೆ. ಬಸ್ ನಿಲ್ದಾಣದಿಂದ ಹೊರಡುತ್ತಿದ್ದಂತೆ ವ್ಯಾನ್ ನಿಯಂತ್ರಣ ತಪ್ಪಿ ಚರಂಡಿಯ ಸ್ಲಾಬ್ ಮೇಲೆ ಹತ್ತಿ ತಡೆಬೇಲಿಗೆ ಡಿಕ್ಕಿ ಹೊಡೆದು ನಿಂತಿದೆ. ಗಾಯಗೊಂಡ ಸ್ಕೂಟರ್ ಸವಾರನನ್ನು ಚಿಕಿತ್ಸೆಗಾಗಿ ಸುಳ್ಯ ಸರ್ಕಾರಿ ಅಸ್ಪತ್ರೆಗೆ ಕರೆದೊಯ್ಯಲಾಗಿದೆ. ವ್ಯಾನ್ ಗೆ ಅಲ್ಪ ಸ್ವಲ್ಪ ಹಾನಿ ಸಂಭವಿಸಿದೆ.
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…