Advertisement
ನಮ್ಮೂರ ಸುದ್ದಿ

ಶಂಕಿತ ಡೆಂಗ್ಯು ಪ್ರಕರಣ : ತಕ್ಷಣ ಕಾರ್ಯಪ್ರವೃತ್ತವಾದ ಆರೋಗ್ಯ ಇಲಾಖೆ

Share

ಗುತ್ತಿಗಾರು: ಶಂಕಿತ ಡೆಂಗ್ಯು ಪ್ರಕರಣ ಪತ್ತೆಯಾದ ತಕ್ಷಣವೇ ಗುತ್ತಿಗಾರು ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಗುತ್ತಿಗಾರು ಗ್ರಾಮ ಪಂಚಾಯತ್ ತಕ್ಷಣ ಕಾರ್ಯಪ್ರವೃತ್ತವಾಗಿ ಫಾಗಿಂಗ್ ಹಾಗೂ ಜಾಗೃತಿ ಮೂಡಿಸಿದೆ.

Advertisement
Advertisement
Advertisement
Advertisement

ಗುತ್ತಿಗಾರು ಗ್ರಾಮದ ವಳಲಂಬೆ ಪರಿಸರದ ಒಂದು ಮನೆಯಲ್ಲಿ ಶಂಕಿತ ಡೆಂಗ್ಯು ಪ್ರಕರಣ ಪತ್ತೆಯಾಗಿತ್ತು.  ಹೀಗಾಗಿ ತಕ್ಷಣ ಕಾರ್ಯಪ್ರವೃತ್ತವಾದ ಆರೋಗ್ಯ ಇಲಾಖೆಯು ಫಾಗಿಂಗ್ ವ್ಯವಸ್ಥೆಗೆ ಮುಂದಾಯಿತು. ಪ್ರಾಥಮಿಕ ಆರೋಗ್ಯ ಕೇಂದ್ರ ಗುತ್ತಿಗಾರು ಹಾಗೂ ಗ್ರಾಮ ಪಂಚಾಯತ್ ಗುತ್ತಿಗಾರು ಸಹಯೋಗ ದೊಂದಿಗೆ ಡೆಂಗ್ಯೂ ಪ್ರಕರಣಗಳು ಕಂಡು ಬಂದ ಪರಿಸರದ ಮನೆಗಳಲ್ಲಿ  ಫಾಗಿಂಗ್ ಮಾಡಲಾಯಿತು. ಇದರ ಜೊತೆಗೆ ವಳಲಂಬೆ ಪ್ರದೇಶದ ವಿವಿಧ ಕಡೆಗಳಲ್ಲಿ  ಡೆಂಗ್ಯು ಬಗ್ಗೆ ಜಾಗೃತಿ ಹಾಗೂ ಮಾಹಿತಿ ನೀಡಲಾಯಿತು.

Advertisement

 

Advertisement

ಈಗ ಎಲ್ಲೆಡೆ  ಸಾಮಾನ್ಯ ಜ್ವರಗಳು, ವೈರಲ್ ಜ್ವರಗಳು ಇದೆ. ಆದರೆ ಒಂದೆರಡು ದಿನಗಳಲ್ಲಿ ಜ್ವರದ ಲಕ್ಷಣ ಕಡಿಮೆಯಾಗದೇ ಇದ್ದರೆ ತಕ್ಷಣವೇ ರಕ್ತ ಪರೀಕ್ಷೆ ಹಾಗೂ ಸೂಕ್ತ ಚಿಕಿತ್ಸೆಗೆ ಮಾಡಬೇಕು ಎಂದು ಇದೇ ವೇಳೆ ಸಲಹೆ ನೀಡಲಾಯಿತು. ಸೊಳ್ಳೆಗಳು ಉತ್ಪತ್ತಿಯಾಗದಂತೆ ಮನೆ ಸಮೀಪ, ತೋಟಗಳಲ್ಲಿ  ಮುಂಜಾಗ್ರತೆ ಕೈಗೊಳ್ಳಲೂ ಸೂಚನೆ ನೀಡಲಾಯಿತು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು ಅಧಿಕ

ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ  2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…

6 mins ago

ಸರ್ಕಾರಿ ಬಸ್ ನಿರ್ವಾಹಕರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಮನವಿ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…

17 mins ago

ಕೃಷಿ ವಿಶ್ವವಿದ್ಯಾಲಯಗಳು ಸಂಶೋಧನೆಗೆ ಹೆಚ್ಚಿನ ಆದ್ಯತೆ ನೀಡಬೇಕು

ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…

21 mins ago

ಏರುತ್ತಿರುವ ತಾಪಮಾನ | 2030 ರ ವೇಳೆಗೆ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ | ಕೃಷಿ ಸಾಲ ಮರುಪಾವತಿ ಮೇಲೆ ಹೊಡೆತ..? |

ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…

9 hours ago

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಅಭಿಯಾನ | ರಾಜ್ಯಸಭಾ ಸಂಸದೆ ಸುಧಾಮೂರ್ತಿ ಸೇರಿದಂತೆ 10 ಮಂದಿ ನಾಮನಿರ್ದೇಶನ

ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…

9 hours ago

ಸಹಕಾರಿ ಪಾಠ | ಆರ್ಥಿಕ ಶಿಸ್ತು ಹಾಗೂ ಸಣ್ಣ ಸಣ್ಣ ಮೊತ್ತವೂ ಬ್ಯಾಂಕಿಗೆ ಏಕೆ ಬರಬೇಕು…?

ತೀರಾ ಸಣ್ಣ ಮಟ್ಟಿನ‌ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?

10 hours ago