ಬೆಳ್ಳಾರೆ: ನೂತನವಾಗಿ ಬೆಳ್ಳಾರೆ ಯಲ್ಲಿ ಅಸ್ತಿತ್ವಕ್ಕೆ ಬಂದ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಯು ಎಚ್ ಅಬೂಬಕ್ಕರ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ.
ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿ ಬಶೀರ್ ಕಲ್ಲಪಣೆ ,ಉಪಾಧ್ಯಕ್ಷರುಗಳಾಗಿ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ , ನಾಸಿರ್ ಬಿಝ್ ,ಜೊತೆ ಕಾರ್ಯ ದರ್ಶಿ ಗಳಾಗಿ ಉಸ್ಮಾನ್ ಹಾಜಿ , ಉಮ್ಮರ್ ತಡಗಜೆ ,ಕೋಶಾಧಿಕಾರಿ ಯಾಗಿ ಮಹಮ್ಮದ್ ತಡಗಜೆ , ಕಾನೂನು ಸಮಿತಿಯ ಸದಸ್ಯರು ಗಳಾಗಿ ಜಮಾಲುದ್ದೀನ್ ಕೆ ಎಸ್ , ಕಮಲ್ ಪೆರುವಾಜೆ , ಸಿದ್ದೀಖ್ ಮಾಲೆಂಗೇರಿ , ಕೆ ಎಂ ಶಾಫಿ , ಅಝರುದ್ದೀನ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ .
ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾಗಿ ಹಸನ್ ಅರ್ಶದಿ ಬೆಳ್ಳಾರೆ , ಅಬ್ದುಲ್ಲಾ ಕುಂಞ , ಹಮೀದ್ ನೆಟ್ಟಾರು ,ಸೂಫಿ ಕೆ ಎಸ್ , ರಝಾಕ್ ಉಮಿಕ್ಕಳ , ಉಮ್ಮರ್ ಭಾರತ್ , ಶಾಫಿ ಕಲ್ಲೇರಿ ,ಹಮೀದ್ ಬೂಡು , ಹಮೀದ್ ಸಾಹೇಬ್, ಮುಸ್ತಫಾ ಕಲ್ಲಪಣೆ , ಹನೀಫ್ ನಜಾತ್ , ಅನ್ಸಾರ್ ಬಿ ಹೆಚ್ , ಆರೀಫ್ ಬೆಳ್ಳಾರೆ ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ಆಯ್ಕೆಗೊಂಡರು .ಶಾಫಿ ಸ್ಕೈ , ಜಮಾಲ್ ಮಣಿಮಜಲು,ಉನೈಸ್ ಬೆಳ್ಳಾರೆ , ಬಾತಿಶ ಕಲ್ಲೋಣಿ ಇವರು ಶಂಸುಲ್ ಉಲಮಾ ಟ್ರಸ್ಟ್ ನ ಯೂತ್ ಉಸ್ತುವಾರಿಗಳಾಗಿ ಆಯ್ಕೆ ಗೊಂಡರು.
ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.
ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…
ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…