ಬೆಳ್ಳಾರೆ: ನೂತನವಾಗಿ ಬೆಳ್ಳಾರೆ ಯಲ್ಲಿ ಅಸ್ತಿತ್ವಕ್ಕೆ ಬಂದ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಯು ಎಚ್ ಅಬೂಬಕ್ಕರ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ.
ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿ ಬಶೀರ್ ಕಲ್ಲಪಣೆ ,ಉಪಾಧ್ಯಕ್ಷರುಗಳಾಗಿ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ , ನಾಸಿರ್ ಬಿಝ್ ,ಜೊತೆ ಕಾರ್ಯ ದರ್ಶಿ ಗಳಾಗಿ ಉಸ್ಮಾನ್ ಹಾಜಿ , ಉಮ್ಮರ್ ತಡಗಜೆ ,ಕೋಶಾಧಿಕಾರಿ ಯಾಗಿ ಮಹಮ್ಮದ್ ತಡಗಜೆ , ಕಾನೂನು ಸಮಿತಿಯ ಸದಸ್ಯರು ಗಳಾಗಿ ಜಮಾಲುದ್ದೀನ್ ಕೆ ಎಸ್ , ಕಮಲ್ ಪೆರುವಾಜೆ , ಸಿದ್ದೀಖ್ ಮಾಲೆಂಗೇರಿ , ಕೆ ಎಂ ಶಾಫಿ , ಅಝರುದ್ದೀನ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ .
ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾಗಿ ಹಸನ್ ಅರ್ಶದಿ ಬೆಳ್ಳಾರೆ , ಅಬ್ದುಲ್ಲಾ ಕುಂಞ , ಹಮೀದ್ ನೆಟ್ಟಾರು ,ಸೂಫಿ ಕೆ ಎಸ್ , ರಝಾಕ್ ಉಮಿಕ್ಕಳ , ಉಮ್ಮರ್ ಭಾರತ್ , ಶಾಫಿ ಕಲ್ಲೇರಿ ,ಹಮೀದ್ ಬೂಡು , ಹಮೀದ್ ಸಾಹೇಬ್, ಮುಸ್ತಫಾ ಕಲ್ಲಪಣೆ , ಹನೀಫ್ ನಜಾತ್ , ಅನ್ಸಾರ್ ಬಿ ಹೆಚ್ , ಆರೀಫ್ ಬೆಳ್ಳಾರೆ ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ಆಯ್ಕೆಗೊಂಡರು .ಶಾಫಿ ಸ್ಕೈ , ಜಮಾಲ್ ಮಣಿಮಜಲು,ಉನೈಸ್ ಬೆಳ್ಳಾರೆ , ಬಾತಿಶ ಕಲ್ಲೋಣಿ ಇವರು ಶಂಸುಲ್ ಉಲಮಾ ಟ್ರಸ್ಟ್ ನ ಯೂತ್ ಉಸ್ತುವಾರಿಗಳಾಗಿ ಆಯ್ಕೆ ಗೊಂಡರು.
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…