Advertisement
ನಮ್ಮೂರ ಸುದ್ದಿ

ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಅಸ್ತಿತ್ವಕ್ಕೆ ;ಸ್ಥಾಪಕಾಧ್ಯಕ್ಷರಾಗಿ ಯು ಎಚ್ ಅಬೂಬಕ್ಕರ್ ಆಯ್ಕೆ

Share

ಬೆಳ್ಳಾರೆ: ನೂತನವಾಗಿ ಬೆಳ್ಳಾರೆ ಯಲ್ಲಿ ಅಸ್ತಿತ್ವಕ್ಕೆ ಬಂದ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಯು ಎಚ್ ಅಬೂಬಕ್ಕರ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ.

Advertisement

ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿ ಬಶೀರ್ ಕಲ್ಲಪಣೆ ,ಉಪಾಧ್ಯಕ್ಷರುಗಳಾಗಿ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ , ನಾಸಿರ್ ಬಿಝ್ ,ಜೊತೆ ಕಾರ್ಯ ದರ್ಶಿ ಗಳಾಗಿ ಉಸ್ಮಾನ್ ಹಾಜಿ , ಉಮ್ಮರ್ ತಡಗಜೆ ,ಕೋಶಾಧಿಕಾರಿ ಯಾಗಿ ಮಹಮ್ಮದ್ ತಡಗಜೆ , ಕಾನೂನು ಸಮಿತಿಯ ಸದಸ್ಯರು ಗಳಾಗಿ ಜಮಾಲುದ್ದೀನ್ ಕೆ ಎಸ್ , ಕಮಲ್ ಪೆರುವಾಜೆ , ಸಿದ್ದೀಖ್ ಮಾಲೆಂಗೇರಿ , ಕೆ ಎಂ ಶಾಫಿ , ಅಝರುದ್ದೀನ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ .

ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾಗಿ ಹಸನ್ ಅರ್ಶದಿ ಬೆಳ್ಳಾರೆ , ಅಬ್ದುಲ್ಲಾ ಕುಂಞ , ಹಮೀದ್ ನೆಟ್ಟಾರು ,ಸೂಫಿ ಕೆ ಎಸ್ , ರಝಾಕ್ ಉಮಿಕ್ಕಳ , ಉಮ್ಮರ್ ಭಾರತ್ , ಶಾಫಿ ಕಲ್ಲೇರಿ ,ಹಮೀದ್ ಬೂಡು , ಹಮೀದ್ ಸಾಹೇಬ್, ಮುಸ್ತಫಾ ಕಲ್ಲಪಣೆ , ಹನೀಫ್ ನಜಾತ್ , ಅನ್ಸಾರ್ ಬಿ ಹೆಚ್ , ಆರೀಫ್ ಬೆಳ್ಳಾರೆ ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ಆಯ್ಕೆಗೊಂಡರು .ಶಾಫಿ ಸ್ಕೈ , ಜಮಾಲ್ ಮಣಿಮಜಲು,ಉನೈಸ್ ಬೆಳ್ಳಾರೆ , ಬಾತಿಶ ಕಲ್ಲೋಣಿ ಇವರು ಶಂಸುಲ್ ಉಲಮಾ ಟ್ರಸ್ಟ್ ನ ಯೂತ್ ಉಸ್ತುವಾರಿಗಳಾಗಿ ಆಯ್ಕೆ ಗೊಂಡರು.

 

ಯು ಎಚ್ ಅಬೂಬಕ್ಕರ್ ಬೆಳ್ಳಾರೆ

 

 

ಬಶೀರ್ ಕಲ್ಲಪಣೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ

ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…

8 hours ago

ರೈತರು ಇಂಧನದಾತರಾಗಬೇಕು – ಭೂಮಿ ಉಳಿಸಿ ಸಮ್ಮೇಳನದಲ್ಲಿ ಸಂದೇಶ

ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…

9 hours ago

ರೈತರ ಆದಾಯ ಹೆಚ್ಚಿಸಲು ಸಮಗ್ರ ಕೃಷಿ ಮಾದರಿ ಅಗತ್ಯ

ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…

9 hours ago

ಹವಾಮಾನ ವರದಿ | 23-04-2026 | ಏಪ್ರಿಲ್ 25 ರಿಂದ ಮಳೆಯ ಸಾಧ್ಯತೆ ಹೆಚ್ಚು

ರಾಜ್ಯದಲ್ಲಿ ಬಿಸಿಲು ಮುಂದುವರಿದರೂ, ಏಪ್ರಿಲ್ 25ರಿಂದ ಮಳೆಯ ಚಟುವಟಿಕೆ ಹೆಚ್ಚಾಗುವ ಸೂಚನೆ ಇದೆ.…

9 hours ago

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

1 day ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago