ಬೆಳ್ಳಾರೆ: ನೂತನವಾಗಿ ಬೆಳ್ಳಾರೆ ಯಲ್ಲಿ ಅಸ್ತಿತ್ವಕ್ಕೆ ಬಂದ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಯು ಎಚ್ ಅಬೂಬಕ್ಕರ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ.
ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿ ಬಶೀರ್ ಕಲ್ಲಪಣೆ ,ಉಪಾಧ್ಯಕ್ಷರುಗಳಾಗಿ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ , ನಾಸಿರ್ ಬಿಝ್ ,ಜೊತೆ ಕಾರ್ಯ ದರ್ಶಿ ಗಳಾಗಿ ಉಸ್ಮಾನ್ ಹಾಜಿ , ಉಮ್ಮರ್ ತಡಗಜೆ ,ಕೋಶಾಧಿಕಾರಿ ಯಾಗಿ ಮಹಮ್ಮದ್ ತಡಗಜೆ , ಕಾನೂನು ಸಮಿತಿಯ ಸದಸ್ಯರು ಗಳಾಗಿ ಜಮಾಲುದ್ದೀನ್ ಕೆ ಎಸ್ , ಕಮಲ್ ಪೆರುವಾಜೆ , ಸಿದ್ದೀಖ್ ಮಾಲೆಂಗೇರಿ , ಕೆ ಎಂ ಶಾಫಿ , ಅಝರುದ್ದೀನ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ .
ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾಗಿ ಹಸನ್ ಅರ್ಶದಿ ಬೆಳ್ಳಾರೆ , ಅಬ್ದುಲ್ಲಾ ಕುಂಞ , ಹಮೀದ್ ನೆಟ್ಟಾರು ,ಸೂಫಿ ಕೆ ಎಸ್ , ರಝಾಕ್ ಉಮಿಕ್ಕಳ , ಉಮ್ಮರ್ ಭಾರತ್ , ಶಾಫಿ ಕಲ್ಲೇರಿ ,ಹಮೀದ್ ಬೂಡು , ಹಮೀದ್ ಸಾಹೇಬ್, ಮುಸ್ತಫಾ ಕಲ್ಲಪಣೆ , ಹನೀಫ್ ನಜಾತ್ , ಅನ್ಸಾರ್ ಬಿ ಹೆಚ್ , ಆರೀಫ್ ಬೆಳ್ಳಾರೆ ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ಆಯ್ಕೆಗೊಂಡರು .ಶಾಫಿ ಸ್ಕೈ , ಜಮಾಲ್ ಮಣಿಮಜಲು,ಉನೈಸ್ ಬೆಳ್ಳಾರೆ , ಬಾತಿಶ ಕಲ್ಲೋಣಿ ಇವರು ಶಂಸುಲ್ ಉಲಮಾ ಟ್ರಸ್ಟ್ ನ ಯೂತ್ ಉಸ್ತುವಾರಿಗಳಾಗಿ ಆಯ್ಕೆ ಗೊಂಡರು.
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…