Advertisement
ನಮ್ಮೂರ ಸುದ್ದಿ

ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಅಸ್ತಿತ್ವಕ್ಕೆ ;ಸ್ಥಾಪಕಾಧ್ಯಕ್ಷರಾಗಿ ಯು ಎಚ್ ಅಬೂಬಕ್ಕರ್ ಆಯ್ಕೆ

Share

ಬೆಳ್ಳಾರೆ: ನೂತನವಾಗಿ ಬೆಳ್ಳಾರೆ ಯಲ್ಲಿ ಅಸ್ತಿತ್ವಕ್ಕೆ ಬಂದ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಯು ಎಚ್ ಅಬೂಬಕ್ಕರ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ.

ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿ ಬಶೀರ್ ಕಲ್ಲಪಣೆ ,ಉಪಾಧ್ಯಕ್ಷರುಗಳಾಗಿ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ , ನಾಸಿರ್ ಬಿಝ್ ,ಜೊತೆ ಕಾರ್ಯ ದರ್ಶಿ ಗಳಾಗಿ ಉಸ್ಮಾನ್ ಹಾಜಿ , ಉಮ್ಮರ್ ತಡಗಜೆ ,ಕೋಶಾಧಿಕಾರಿ ಯಾಗಿ ಮಹಮ್ಮದ್ ತಡಗಜೆ , ಕಾನೂನು ಸಮಿತಿಯ ಸದಸ್ಯರು ಗಳಾಗಿ ಜಮಾಲುದ್ದೀನ್ ಕೆ ಎಸ್ , ಕಮಲ್ ಪೆರುವಾಜೆ , ಸಿದ್ದೀಖ್ ಮಾಲೆಂಗೇರಿ , ಕೆ ಎಂ ಶಾಫಿ , ಅಝರುದ್ದೀನ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ .

ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾಗಿ ಹಸನ್ ಅರ್ಶದಿ ಬೆಳ್ಳಾರೆ , ಅಬ್ದುಲ್ಲಾ ಕುಂಞ , ಹಮೀದ್ ನೆಟ್ಟಾರು ,ಸೂಫಿ ಕೆ ಎಸ್ , ರಝಾಕ್ ಉಮಿಕ್ಕಳ , ಉಮ್ಮರ್ ಭಾರತ್ , ಶಾಫಿ ಕಲ್ಲೇರಿ ,ಹಮೀದ್ ಬೂಡು , ಹಮೀದ್ ಸಾಹೇಬ್, ಮುಸ್ತಫಾ ಕಲ್ಲಪಣೆ , ಹನೀಫ್ ನಜಾತ್ , ಅನ್ಸಾರ್ ಬಿ ಹೆಚ್ , ಆರೀಫ್ ಬೆಳ್ಳಾರೆ ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ಆಯ್ಕೆಗೊಂಡರು .ಶಾಫಿ ಸ್ಕೈ , ಜಮಾಲ್ ಮಣಿಮಜಲು,ಉನೈಸ್ ಬೆಳ್ಳಾರೆ , ಬಾತಿಶ ಕಲ್ಲೋಣಿ ಇವರು ಶಂಸುಲ್ ಉಲಮಾ ಟ್ರಸ್ಟ್ ನ ಯೂತ್ ಉಸ್ತುವಾರಿಗಳಾಗಿ ಆಯ್ಕೆ ಗೊಂಡರು.

 

ಯು ಎಚ್ ಅಬೂಬಕ್ಕರ್ ಬೆಳ್ಳಾರೆ

 

 

ಬಶೀರ್ ಕಲ್ಲಪಣೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

3 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

19 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago