ಬೆಳ್ಳಾರೆ: ನೂತನವಾಗಿ ಬೆಳ್ಳಾರೆ ಯಲ್ಲಿ ಅಸ್ತಿತ್ವಕ್ಕೆ ಬಂದ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಯು ಎಚ್ ಅಬೂಬಕ್ಕರ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ.
ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿ ಬಶೀರ್ ಕಲ್ಲಪಣೆ ,ಉಪಾಧ್ಯಕ್ಷರುಗಳಾಗಿ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ , ನಾಸಿರ್ ಬಿಝ್ ,ಜೊತೆ ಕಾರ್ಯ ದರ್ಶಿ ಗಳಾಗಿ ಉಸ್ಮಾನ್ ಹಾಜಿ , ಉಮ್ಮರ್ ತಡಗಜೆ ,ಕೋಶಾಧಿಕಾರಿ ಯಾಗಿ ಮಹಮ್ಮದ್ ತಡಗಜೆ , ಕಾನೂನು ಸಮಿತಿಯ ಸದಸ್ಯರು ಗಳಾಗಿ ಜಮಾಲುದ್ದೀನ್ ಕೆ ಎಸ್ , ಕಮಲ್ ಪೆರುವಾಜೆ , ಸಿದ್ದೀಖ್ ಮಾಲೆಂಗೇರಿ , ಕೆ ಎಂ ಶಾಫಿ , ಅಝರುದ್ದೀನ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ .
ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾಗಿ ಹಸನ್ ಅರ್ಶದಿ ಬೆಳ್ಳಾರೆ , ಅಬ್ದುಲ್ಲಾ ಕುಂಞ , ಹಮೀದ್ ನೆಟ್ಟಾರು ,ಸೂಫಿ ಕೆ ಎಸ್ , ರಝಾಕ್ ಉಮಿಕ್ಕಳ , ಉಮ್ಮರ್ ಭಾರತ್ , ಶಾಫಿ ಕಲ್ಲೇರಿ ,ಹಮೀದ್ ಬೂಡು , ಹಮೀದ್ ಸಾಹೇಬ್, ಮುಸ್ತಫಾ ಕಲ್ಲಪಣೆ , ಹನೀಫ್ ನಜಾತ್ , ಅನ್ಸಾರ್ ಬಿ ಹೆಚ್ , ಆರೀಫ್ ಬೆಳ್ಳಾರೆ ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ಆಯ್ಕೆಗೊಂಡರು .ಶಾಫಿ ಸ್ಕೈ , ಜಮಾಲ್ ಮಣಿಮಜಲು,ಉನೈಸ್ ಬೆಳ್ಳಾರೆ , ಬಾತಿಶ ಕಲ್ಲೋಣಿ ಇವರು ಶಂಸುಲ್ ಉಲಮಾ ಟ್ರಸ್ಟ್ ನ ಯೂತ್ ಉಸ್ತುವಾರಿಗಳಾಗಿ ಆಯ್ಕೆ ಗೊಂಡರು.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…