Advertisement
ನಮ್ಮೂರ ಸುದ್ದಿ

ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಅಸ್ತಿತ್ವಕ್ಕೆ ;ಸ್ಥಾಪಕಾಧ್ಯಕ್ಷರಾಗಿ ಯು ಎಚ್ ಅಬೂಬಕ್ಕರ್ ಆಯ್ಕೆ

Share

ಬೆಳ್ಳಾರೆ: ನೂತನವಾಗಿ ಬೆಳ್ಳಾರೆ ಯಲ್ಲಿ ಅಸ್ತಿತ್ವಕ್ಕೆ ಬಂದ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಯು ಎಚ್ ಅಬೂಬಕ್ಕರ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ.

ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿ ಬಶೀರ್ ಕಲ್ಲಪಣೆ ,ಉಪಾಧ್ಯಕ್ಷರುಗಳಾಗಿ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ , ನಾಸಿರ್ ಬಿಝ್ ,ಜೊತೆ ಕಾರ್ಯ ದರ್ಶಿ ಗಳಾಗಿ ಉಸ್ಮಾನ್ ಹಾಜಿ , ಉಮ್ಮರ್ ತಡಗಜೆ ,ಕೋಶಾಧಿಕಾರಿ ಯಾಗಿ ಮಹಮ್ಮದ್ ತಡಗಜೆ , ಕಾನೂನು ಸಮಿತಿಯ ಸದಸ್ಯರು ಗಳಾಗಿ ಜಮಾಲುದ್ದೀನ್ ಕೆ ಎಸ್ , ಕಮಲ್ ಪೆರುವಾಜೆ , ಸಿದ್ದೀಖ್ ಮಾಲೆಂಗೇರಿ , ಕೆ ಎಂ ಶಾಫಿ , ಅಝರುದ್ದೀನ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ .

ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾಗಿ ಹಸನ್ ಅರ್ಶದಿ ಬೆಳ್ಳಾರೆ , ಅಬ್ದುಲ್ಲಾ ಕುಂಞ , ಹಮೀದ್ ನೆಟ್ಟಾರು ,ಸೂಫಿ ಕೆ ಎಸ್ , ರಝಾಕ್ ಉಮಿಕ್ಕಳ , ಉಮ್ಮರ್ ಭಾರತ್ , ಶಾಫಿ ಕಲ್ಲೇರಿ ,ಹಮೀದ್ ಬೂಡು , ಹಮೀದ್ ಸಾಹೇಬ್, ಮುಸ್ತಫಾ ಕಲ್ಲಪಣೆ , ಹನೀಫ್ ನಜಾತ್ , ಅನ್ಸಾರ್ ಬಿ ಹೆಚ್ , ಆರೀಫ್ ಬೆಳ್ಳಾರೆ ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ಆಯ್ಕೆಗೊಂಡರು .ಶಾಫಿ ಸ್ಕೈ , ಜಮಾಲ್ ಮಣಿಮಜಲು,ಉನೈಸ್ ಬೆಳ್ಳಾರೆ , ಬಾತಿಶ ಕಲ್ಲೋಣಿ ಇವರು ಶಂಸುಲ್ ಉಲಮಾ ಟ್ರಸ್ಟ್ ನ ಯೂತ್ ಉಸ್ತುವಾರಿಗಳಾಗಿ ಆಯ್ಕೆ ಗೊಂಡರು.

 

ಯು ಎಚ್ ಅಬೂಬಕ್ಕರ್ ಬೆಳ್ಳಾರೆ

 

 

ಬಶೀರ್ ಕಲ್ಲಪಣೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

6 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

15 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

15 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

16 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago