Advertisement
ನಮ್ಮೂರ ಸುದ್ದಿ

ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಅಸ್ತಿತ್ವಕ್ಕೆ ;ಸ್ಥಾಪಕಾಧ್ಯಕ್ಷರಾಗಿ ಯು ಎಚ್ ಅಬೂಬಕ್ಕರ್ ಆಯ್ಕೆ

Share

ಬೆಳ್ಳಾರೆ: ನೂತನವಾಗಿ ಬೆಳ್ಳಾರೆ ಯಲ್ಲಿ ಅಸ್ತಿತ್ವಕ್ಕೆ ಬಂದ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಯು ಎಚ್ ಅಬೂಬಕ್ಕರ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ.

ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿ ಬಶೀರ್ ಕಲ್ಲಪಣೆ ,ಉಪಾಧ್ಯಕ್ಷರುಗಳಾಗಿ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ , ನಾಸಿರ್ ಬಿಝ್ ,ಜೊತೆ ಕಾರ್ಯ ದರ್ಶಿ ಗಳಾಗಿ ಉಸ್ಮಾನ್ ಹಾಜಿ , ಉಮ್ಮರ್ ತಡಗಜೆ ,ಕೋಶಾಧಿಕಾರಿ ಯಾಗಿ ಮಹಮ್ಮದ್ ತಡಗಜೆ , ಕಾನೂನು ಸಮಿತಿಯ ಸದಸ್ಯರು ಗಳಾಗಿ ಜಮಾಲುದ್ದೀನ್ ಕೆ ಎಸ್ , ಕಮಲ್ ಪೆರುವಾಜೆ , ಸಿದ್ದೀಖ್ ಮಾಲೆಂಗೇರಿ , ಕೆ ಎಂ ಶಾಫಿ , ಅಝರುದ್ದೀನ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ .

ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾಗಿ ಹಸನ್ ಅರ್ಶದಿ ಬೆಳ್ಳಾರೆ , ಅಬ್ದುಲ್ಲಾ ಕುಂಞ , ಹಮೀದ್ ನೆಟ್ಟಾರು ,ಸೂಫಿ ಕೆ ಎಸ್ , ರಝಾಕ್ ಉಮಿಕ್ಕಳ , ಉಮ್ಮರ್ ಭಾರತ್ , ಶಾಫಿ ಕಲ್ಲೇರಿ ,ಹಮೀದ್ ಬೂಡು , ಹಮೀದ್ ಸಾಹೇಬ್, ಮುಸ್ತಫಾ ಕಲ್ಲಪಣೆ , ಹನೀಫ್ ನಜಾತ್ , ಅನ್ಸಾರ್ ಬಿ ಹೆಚ್ , ಆರೀಫ್ ಬೆಳ್ಳಾರೆ ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ಆಯ್ಕೆಗೊಂಡರು .ಶಾಫಿ ಸ್ಕೈ , ಜಮಾಲ್ ಮಣಿಮಜಲು,ಉನೈಸ್ ಬೆಳ್ಳಾರೆ , ಬಾತಿಶ ಕಲ್ಲೋಣಿ ಇವರು ಶಂಸುಲ್ ಉಲಮಾ ಟ್ರಸ್ಟ್ ನ ಯೂತ್ ಉಸ್ತುವಾರಿಗಳಾಗಿ ಆಯ್ಕೆ ಗೊಂಡರು.

 

ಯು ಎಚ್ ಅಬೂಬಕ್ಕರ್ ಬೆಳ್ಳಾರೆ

 

 

ಬಶೀರ್ ಕಲ್ಲಪಣೆ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

1 hour ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

7 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

21 hours ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

22 hours ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago

ಭಾರತದ ಚೆಸ್ ಇತಿಹಾಸದಲ್ಲಿ ಹೊಸ ಅಧ್ಯಾಯ – ನಾರ್ವೆ ಚೆಸ್ ಕಿರೀಟ ಗೆದ್ದ ಮೊದಲ ಭಾರತೀಯ ಪ್ರಜ್ಞಾನಂದ

ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…

1 day ago