Advertisement
ನಮ್ಮೂರ ಸುದ್ದಿ

ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಅಸ್ತಿತ್ವಕ್ಕೆ ;ಸ್ಥಾಪಕಾಧ್ಯಕ್ಷರಾಗಿ ಯು ಎಚ್ ಅಬೂಬಕ್ಕರ್ ಆಯ್ಕೆ

Share

ಬೆಳ್ಳಾರೆ: ನೂತನವಾಗಿ ಬೆಳ್ಳಾರೆ ಯಲ್ಲಿ ಅಸ್ತಿತ್ವಕ್ಕೆ ಬಂದ ಶಂಸುಲ್ ಉಲಮಾ ಟ್ರಸ್ಟ್ ಬೆಳ್ಳಾರೆ ಯ ಸ್ಥಾಪಕಾಧ್ಯಕ್ಷರಾಗಿ ಯುವ ಉದ್ಯಮಿ ಯು ಎಚ್ ಅಬೂಬಕ್ಕರ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ.

ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿಯಾಗಿ ಬಶೀರ್ ಕಲ್ಲಪಣೆ ,ಉಪಾಧ್ಯಕ್ಷರುಗಳಾಗಿ ಅಬ್ದುಲ್ ಖಾದರ್ ಹಾಜಿ ಬಾಯಂಬಾಡಿ , ನಾಸಿರ್ ಬಿಝ್ ,ಜೊತೆ ಕಾರ್ಯ ದರ್ಶಿ ಗಳಾಗಿ ಉಸ್ಮಾನ್ ಹಾಜಿ , ಉಮ್ಮರ್ ತಡಗಜೆ ,ಕೋಶಾಧಿಕಾರಿ ಯಾಗಿ ಮಹಮ್ಮದ್ ತಡಗಜೆ , ಕಾನೂನು ಸಮಿತಿಯ ಸದಸ್ಯರು ಗಳಾಗಿ ಜಮಾಲುದ್ದೀನ್ ಕೆ ಎಸ್ , ಕಮಲ್ ಪೆರುವಾಜೆ , ಸಿದ್ದೀಖ್ ಮಾಲೆಂಗೇರಿ , ಕೆ ಎಂ ಶಾಫಿ , ಅಝರುದ್ದೀನ್ ಬೆಳ್ಳಾರೆ ಆಯ್ಕೆ ಗೊಂಡಿರುತ್ತಾರೆ .

ಕಾರ್ಯಕಾರಿ ಸಮಿತಿಯ ಸದಸ್ಯರು ಗಳಾಗಿ ಹಸನ್ ಅರ್ಶದಿ ಬೆಳ್ಳಾರೆ , ಅಬ್ದುಲ್ಲಾ ಕುಂಞ , ಹಮೀದ್ ನೆಟ್ಟಾರು ,ಸೂಫಿ ಕೆ ಎಸ್ , ರಝಾಕ್ ಉಮಿಕ್ಕಳ , ಉಮ್ಮರ್ ಭಾರತ್ , ಶಾಫಿ ಕಲ್ಲೇರಿ ,ಹಮೀದ್ ಬೂಡು , ಹಮೀದ್ ಸಾಹೇಬ್, ಮುಸ್ತಫಾ ಕಲ್ಲಪಣೆ , ಹನೀಫ್ ನಜಾತ್ , ಅನ್ಸಾರ್ ಬಿ ಹೆಚ್ , ಆರೀಫ್ ಬೆಳ್ಳಾರೆ ,ಅಬ್ದುಲ್ ರಹ್ಮಾನ್ ತಂಬಿನಮಕ್ಕಿ ಆಯ್ಕೆಗೊಂಡರು .ಶಾಫಿ ಸ್ಕೈ , ಜಮಾಲ್ ಮಣಿಮಜಲು,ಉನೈಸ್ ಬೆಳ್ಳಾರೆ , ಬಾತಿಶ ಕಲ್ಲೋಣಿ ಇವರು ಶಂಸುಲ್ ಉಲಮಾ ಟ್ರಸ್ಟ್ ನ ಯೂತ್ ಉಸ್ತುವಾರಿಗಳಾಗಿ ಆಯ್ಕೆ ಗೊಂಡರು.

 

ಯು ಎಚ್ ಅಬೂಬಕ್ಕರ್ ಬೆಳ್ಳಾರೆ

 

 

ಬಶೀರ್ ಕಲ್ಲಪಣೆ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

3 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

8 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

15 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

24 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago