ಶಬರಿಮಲೆ ಯಾತ್ರೆಯಲ್ಲಿ ಶಾಸಕ ಸಂಜೀವ ಮಠಂದೂರು

September 18, 2019
5:48 PM

ಪುತ್ತೂರು: ದಕ ಜಿಲ್ಲಾ ಬಿಜೆಪಿ ಅಧ್ಯಕ್ಷ, ಪುತ್ತೂರು ಶಾಸಕ ಸಂಜೀವ ಮಠಂದೂರು ಅವರು ಬುಧವಾರ ಶಬರಿಮಲೆ ಯಾತ್ರೆ ಕೈಗೊಂಡಿದ್ದಾರೆ. ಮಂಗಳೂರಿನಿಂದ ರೈಲು ಮೂಲಕ ಪ್ರಯಾಣ ಮಾಡುತ್ತಿರುವ ಸಂಜೀವ ಮಠಂದೂರು ಅವರ ಜೊತೆ ಕ್ಯಾಂಪ್ಕೋ ಮಾಜಿ ಅಧ್ಯಕ್ಷ , ಹಾಲಿ ನಿರ್ದೇಶಕ ಕೊಂಕೋಡಿ ಪದ್ಮನಾಭ, ಜನತಾ ಬಜಾರ್ ಮಾಜಿ ಅಧ್ಯಕ್ಷ ಪ್ರಸನ್ನ ಕೆ ಎಣ್ಮೂರು ಸೇರಿದಂತೆ ವಿವಿಧ ಮಂದಿ ಯಾತ್ರೆಯಲ್ಲಿದ್ದಾರೆ.  ಸುಳ್ಯ, ಪುತ್ತೂರು, ಬಂಟ್ವಾಳ ಸೇರಿದಂತೆ ಜಿಲ್ಲೆಯ ವಿವಿದೆಡೆಯ ಬಿಜೆಪಿ ಕಾರ್ಯಕರ್ತರು ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳವಾರದಿಂದ ರಾಜ್ಯದಲ್ಲಿ ಹೋಟೆಲ್‌ಗಳಿಗೆ ಹೆಚ್ಚಿನ ವಾಣಿಜ್ಯ ಅಡುಗೆ ಸಿಲಿಂಡರ್‌ಗಳ ಸರಬರಾಜು
March 30, 2026
7:44 AM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆಯ ಅಬ್ಬರ | ಮರಗಳು, ವಿದ್ಯುತ್ ಕಂಬಗಳು ನೆಲಸಮ – ಇನ್ನು 4 ದಿನ ಮಳೆ ಮುನ್ಸೂಚನೆ
March 30, 2026
7:32 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ 4 ಸಾವಿರ ಹುದ್ದೆಗಳು ಖಾಲಿ – ಆರಂಭದಲ್ಲಿ 1 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ
March 24, 2026
7:12 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror