ಗುಜರಾತ್: ವಾಯು ಚಂಡಮಾರುತವು ದುರ್ಬಲಗೊಂಡಿದೆ. ಸೋಮವಾರ ಮಧ್ಯರಾತ್ರಿಯ ವೇಳೆಗೆ ಗುಜರಾತ್ ಕರಾವಳಿ ತೀರವನ್ನು ದುರ್ಬಲಗೊಳ್ಳುತ್ತಾ ತಲುಪಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇದೇ ಕಾರಣದಿಂದ ಭಾರೀ ಮಳೆಯಾಗುತ್ತದೆ. ಹೀಗಾಗಿ ಆಡಳಿತವು ಸರ್ವ ಸನ್ನದ್ಧವಾಗಿದೆ.
ಈಶಾನ್ಯ ಅರೇಬಿಯನ್ ಸಮುದ್ರದ ಮೇಲಿನ ಚಂಡಮಾರುತವು ಕಳೆದ ಆರು ಗಂಟೆಗಳಲ್ಲಿ ಸುಮಾರು 13 ಕಿ.ಮೀ ವೇಗದಲ್ಲಿ ಈಶಾನ್ಯ ದಿಕ್ಕಿಗೆ ಸಾಗಿ ದುರ್ಬಲಗೊಂಡಿದೆ ಎಂದು ಭಾರತ ಹವಾಮಾನ ಇಲಾಖೆ ವರದಿ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಲಾಗಿದೆ.
ಇದೀಗ ಈ ಚಂಡಮಾರುತ ಪ್ರಭಾವವು ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಬಹುದೇ ಎಂಬ ಸಂದೇಹ ಮೂಡಿದೆ. ಈ ಬಾರಿ ಈಗಾಗಲೇ ಮುಂಗಾರು ದುರ್ಬಲಗೊಂಡಿದ್ದು ಮುಂದೆ ಮಳೆ ಹೇಗೆ ಎಂಬ ಆತಂಕ ಶುರುವಾಗಿದೆ.
ಒಂದು ಹೋರಾಟದಿಂದ ರಾಜಕೀಯ ಪಕ್ಷವಾಗಿ ವೇಗವಾಗಿ ಬೆಳೆದಿರುವ ಆಮ್ ಆದ್ಮಿಪಕ್ಷ ಕೇವಲ 13…
ದುಬೈಯಿಂದ ಒಣಖರ್ಜೂರ ಹೆಸರಿನಲ್ಲಿ ಅಡಿಕೆ ಕಳ್ಳಸಾಗಾಣಿಕೆಯ ಮತ್ತೊಂದು ಪ್ರಕರಣವನ್ನು ಡಿಆರ್ಐ ಪತ್ತೆ ಮಾಡಿದೆ.26.32…
ಹಸಿರು ನ್ಯಾಯಾಧೀಕರಣ ಆದೇಶ ಹಾಗೂ ಜಿಲ್ಲಾಧಿಕಾರಿ ಸೂಚನೆಯಂತೆ ಮುಳಬಾಗಿಲು ತಾಲೂಕಿನ ಎಲ್ಲಾ ಕೆರೆಗಳ…
ಕಾಡು ಪ್ರಾಣಿಗಳ ಹಾವಳಿ ತಪ್ಪಿಸುವಂತೆ ಒತ್ತಾಯಿಸಿ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ಅಂಗಡಿ-ಮುಂಗಟ್ಟುಗಳನ್ನು…
ಭವಿಷ್ಯದಲ್ಲಿ ದೇಶದ 6 ಲಕ್ಷ ಗ್ರಾಮಗಳಿಗೆ ತಲಾ 10 ಡ್ರೋಣ್ ಗಳನ್ನು ವಿತರಿಸುವ…
ಮಹಿಳೆಯರಲ್ಲಿ ಗರ್ಭಕಂಠ ಕ್ಯಾನ್ಸರ್ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗುತ್ತಿದ್ದು, ಆಯುಷ್ಮಾನ್ ಆರೋಗ್ಯ ಮಂದಿರಗಳಲ್ಲಿ, 30…