ಗುಜರಾತ್: ವಾಯು ಚಂಡಮಾರುತವು ದುರ್ಬಲಗೊಂಡಿದೆ. ಸೋಮವಾರ ಮಧ್ಯರಾತ್ರಿಯ ವೇಳೆಗೆ ಗುಜರಾತ್ ಕರಾವಳಿ ತೀರವನ್ನು ದುರ್ಬಲಗೊಳ್ಳುತ್ತಾ ತಲುಪಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇದೇ ಕಾರಣದಿಂದ ಭಾರೀ ಮಳೆಯಾಗುತ್ತದೆ. ಹೀಗಾಗಿ ಆಡಳಿತವು ಸರ್ವ ಸನ್ನದ್ಧವಾಗಿದೆ.
ಈಶಾನ್ಯ ಅರೇಬಿಯನ್ ಸಮುದ್ರದ ಮೇಲಿನ ಚಂಡಮಾರುತವು ಕಳೆದ ಆರು ಗಂಟೆಗಳಲ್ಲಿ ಸುಮಾರು 13 ಕಿ.ಮೀ ವೇಗದಲ್ಲಿ ಈಶಾನ್ಯ ದಿಕ್ಕಿಗೆ ಸಾಗಿ ದುರ್ಬಲಗೊಂಡಿದೆ ಎಂದು ಭಾರತ ಹವಾಮಾನ ಇಲಾಖೆ ವರದಿ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಲಾಗಿದೆ.
ಇದೀಗ ಈ ಚಂಡಮಾರುತ ಪ್ರಭಾವವು ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಬಹುದೇ ಎಂಬ ಸಂದೇಹ ಮೂಡಿದೆ. ಈ ಬಾರಿ ಈಗಾಗಲೇ ಮುಂಗಾರು ದುರ್ಬಲಗೊಂಡಿದ್ದು ಮುಂದೆ ಮಳೆ ಹೇಗೆ ಎಂಬ ಆತಂಕ ಶುರುವಾಗಿದೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…