ಗುಜರಾತ್: ವಾಯು ಚಂಡಮಾರುತವು ದುರ್ಬಲಗೊಂಡಿದೆ. ಸೋಮವಾರ ಮಧ್ಯರಾತ್ರಿಯ ವೇಳೆಗೆ ಗುಜರಾತ್ ಕರಾವಳಿ ತೀರವನ್ನು ದುರ್ಬಲಗೊಳ್ಳುತ್ತಾ ತಲುಪಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಆದರೆ ಇದೇ ಕಾರಣದಿಂದ ಭಾರೀ ಮಳೆಯಾಗುತ್ತದೆ. ಹೀಗಾಗಿ ಆಡಳಿತವು ಸರ್ವ ಸನ್ನದ್ಧವಾಗಿದೆ.
ಈಶಾನ್ಯ ಅರೇಬಿಯನ್ ಸಮುದ್ರದ ಮೇಲಿನ ಚಂಡಮಾರುತವು ಕಳೆದ ಆರು ಗಂಟೆಗಳಲ್ಲಿ ಸುಮಾರು 13 ಕಿ.ಮೀ ವೇಗದಲ್ಲಿ ಈಶಾನ್ಯ ದಿಕ್ಕಿಗೆ ಸಾಗಿ ದುರ್ಬಲಗೊಂಡಿದೆ ಎಂದು ಭಾರತ ಹವಾಮಾನ ಇಲಾಖೆ ವರದಿ ಮಾಡಿದೆ. ಮುಂದಿನ 24 ಗಂಟೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಲಾಗಿದೆ.
ಇದೀಗ ಈ ಚಂಡಮಾರುತ ಪ್ರಭಾವವು ಮುಂಗಾರು ಮಳೆಯ ಮೇಲೆ ಪರಿಣಾಮ ಬೀರಬಹುದೇ ಎಂಬ ಸಂದೇಹ ಮೂಡಿದೆ. ಈ ಬಾರಿ ಈಗಾಗಲೇ ಮುಂಗಾರು ದುರ್ಬಲಗೊಂಡಿದ್ದು ಮುಂದೆ ಮಳೆ ಹೇಗೆ ಎಂಬ ಆತಂಕ ಶುರುವಾಗಿದೆ.
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…
ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…
ಕೇರಳ ಸರ್ಕಾರ ರಬ್ಬರ್ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…
ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…
ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ…