ಬೆಳಂದೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುದ್ಮಾರು ಇದರ ವತಿಯಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ 17ನೇ ವರ್ಷದ ಶ್ರೀ ಗಣೇಶೋತ್ಸವವು ವಿಜ್ರಂಭಣೆಯಿಂದ ನಡೆಯಿತು.
ಪುರೋಹಿತರಾದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ವೈದಿಕ ಕಾರ್ಯ ನೆರವೇರಿಸಿದರು. ಪೂರ್ವಾಹ್ನ ಗಂಟೆ 8ಕ್ಕೆ ಪಂಚಗವ್ಯ ಪುಣ್ಯಾಹ, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ, ಗಣಹೋಮ, ಮಂಗಳಾರತಿ ನಡೆದು, ಬಳಿಕ ಶ್ರೀ ಶಾರದಾ ಭಜನಾ ಮಂಡಳಿ ಕೆಳಗಿನಕೇರಿ ಕೊಪ್ಪ ಹಾಗೂ ಶ್ರೀ ಸುಬ್ರಹ್ಮಣೇಶ್ವರ ಭಜನಾ ಮಂಡಳಿ ,ಪಂಚಲಿಂಗೇಶ್ವರ ಭಜನಾ ಮಂಡಳಿ ಬರೆಪ್ಪಾಡಿ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.
ವೈಭವದ ಶೋಭಾಯಾತ್ರೆ: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಿಂದ ಮೆರವಣಿಗೆ ಕೆಲಂಬೀರಿ ಸಾಗಿ ಬಳಿಕ ಅಲ್ಲಿಂದ ಚಾಪಳ್ಳ ತನಕ ಸಾಗಿತು. ಅಲ್ಲಿಂದ ಶಾಂತಿಮೊಗರು ಕುಮಾರಧಾರಾ ನದಿಯಲ್ಲಿ ವಿಗ್ರಹವನ್ನು ವಿಸರ್ಜಿಸಲಾಯಿತು. ಮೆರವಣಿಗೆಯಲ್ಲಿ ಸಿಡಿಮದ್ದು ಪ್ರದರ್ಶನ ಆಕರ್ಷಣೀಯವಾಗಿತ್ತು. ತಳಿರು ತೋರಣಗಳಿಂದ ಶೃಂಗರಿಸಲ್ಪಟ್ಟ ರಸ್ತೆಯುದ್ದಕ್ಕೂ ಸಾವಿರಾರು ಭಕ್ತರು ಸಾಗಿ ಬಂದರು.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…