Advertisement
ಸುದ್ದಿಗಳು

ಶಾಂತಿಮೊಗರು : 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಪನ್ನ

Share

ಬೆಳಂದೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುದ್ಮಾರು ಇದರ ವತಿಯಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ 17ನೇ ವರ್ಷದ ಶ್ರೀ ಗಣೇಶೋತ್ಸವವು ವಿಜ್ರಂಭಣೆಯಿಂದ ನಡೆಯಿತು.

Advertisement

ಪುರೋಹಿತರಾದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ವೈದಿಕ ಕಾರ್ಯ ನೆರವೇರಿಸಿದರು. ಪೂರ್ವಾಹ್ನ ಗಂಟೆ 8ಕ್ಕೆ ಪಂಚಗವ್ಯ ಪುಣ್ಯಾಹ, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ, ಗಣಹೋಮ, ಮಂಗಳಾರತಿ ನಡೆದು, ಬಳಿಕ ಶ್ರೀ ಶಾರದಾ ಭಜನಾ ಮಂಡಳಿ ಕೆಳಗಿನಕೇರಿ ಕೊಪ್ಪ ಹಾಗೂ ಶ್ರೀ ಸುಬ್ರಹ್ಮಣೇಶ್ವರ ಭಜನಾ ಮಂಡಳಿ ,ಪಂಚಲಿಂಗೇಶ್ವರ ಭಜನಾ ಮಂಡಳಿ ಬರೆಪ್ಪಾಡಿ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ವೈಭವದ ಶೋಭಾಯಾತ್ರೆ: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ  ದೇವಸ್ಥಾನದಿಂದ ಮೆರವಣಿಗೆ ಕೆಲಂಬೀರಿ ಸಾಗಿ ಬಳಿಕ ಅಲ್ಲಿಂದ ಚಾಪಳ್ಳ ತನಕ ಸಾಗಿತು. ಅಲ್ಲಿಂದ ಶಾಂತಿಮೊಗರು ಕುಮಾರಧಾರಾ ನದಿಯಲ್ಲಿ ವಿಗ್ರಹವನ್ನು ವಿಸರ್ಜಿಸಲಾಯಿತು. ಮೆರವಣಿಗೆಯಲ್ಲಿ ಸಿಡಿಮದ್ದು ಪ್ರದರ್ಶನ ಆಕರ್ಷಣೀಯವಾಗಿತ್ತು. ತಳಿರು ತೋರಣಗಳಿಂದ ಶೃಂಗರಿಸಲ್ಪಟ್ಟ ರಸ್ತೆಯುದ್ದಕ್ಕೂ ಸಾವಿರಾರು ಭಕ್ತರು ಸಾಗಿ ಬಂದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ

ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…

6 minutes ago

ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU

ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…

13 minutes ago

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

13 hours ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

19 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

24 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

24 hours ago