Advertisement
ಸುದ್ದಿಗಳು

ಶಾಂತಿಮೊಗರು : 17ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಪನ್ನ

Share

ಬೆಳಂದೂರು : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕುದ್ಮಾರು ಇದರ ವತಿಯಿಂದ ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ ದೇವಸ್ಥಾನದ ವಠಾರದಲ್ಲಿ 17ನೇ ವರ್ಷದ ಶ್ರೀ ಗಣೇಶೋತ್ಸವವು ವಿಜ್ರಂಭಣೆಯಿಂದ ನಡೆಯಿತು.

ಪುರೋಹಿತರಾದ ನರಸಿಂಹ ಪ್ರಸಾದ್ ಪಾಂಗಣ್ಣಾಯರು ವೈದಿಕ ಕಾರ್ಯ ನೆರವೇರಿಸಿದರು. ಪೂರ್ವಾಹ್ನ ಗಂಟೆ 8ಕ್ಕೆ ಪಂಚಗವ್ಯ ಪುಣ್ಯಾಹ, ಶ್ರೀ ಗಣೇಶ ವಿಗ್ರಹದ ಪ್ರತಿಷ್ಠಾಪನೆ, ಗಣಹೋಮ, ಮಂಗಳಾರತಿ ನಡೆದು, ಬಳಿಕ ಶ್ರೀ ಶಾರದಾ ಭಜನಾ ಮಂಡಳಿ ಕೆಳಗಿನಕೇರಿ ಕೊಪ್ಪ ಹಾಗೂ ಶ್ರೀ ಸುಬ್ರಹ್ಮಣೇಶ್ವರ ಭಜನಾ ಮಂಡಳಿ ,ಪಂಚಲಿಂಗೇಶ್ವರ ಭಜನಾ ಮಂಡಳಿ ಬರೆಪ್ಪಾಡಿ ತಂಡಗಳಿಂದ ಭಜನಾ ಕಾರ್ಯಕ್ರಮ ನಡೆಯಿತು.

ವೈಭವದ ಶೋಭಾಯಾತ್ರೆ: ಶಾಂತಿಮೊಗರು ಶ್ರೀ ಸುಬ್ರಹ್ಮಣ್ಯೇಶ್ವರ  ದೇವಸ್ಥಾನದಿಂದ ಮೆರವಣಿಗೆ ಕೆಲಂಬೀರಿ ಸಾಗಿ ಬಳಿಕ ಅಲ್ಲಿಂದ ಚಾಪಳ್ಳ ತನಕ ಸಾಗಿತು. ಅಲ್ಲಿಂದ ಶಾಂತಿಮೊಗರು ಕುಮಾರಧಾರಾ ನದಿಯಲ್ಲಿ ವಿಗ್ರಹವನ್ನು ವಿಸರ್ಜಿಸಲಾಯಿತು. ಮೆರವಣಿಗೆಯಲ್ಲಿ ಸಿಡಿಮದ್ದು ಪ್ರದರ್ಶನ ಆಕರ್ಷಣೀಯವಾಗಿತ್ತು. ತಳಿರು ತೋರಣಗಳಿಂದ ಶೃಂಗರಿಸಲ್ಪಟ್ಟ ರಸ್ತೆಯುದ್ದಕ್ಕೂ ಸಾವಿರಾರು ಭಕ್ತರು ಸಾಗಿ ಬಂದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

9 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

9 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

17 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

17 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

1 day ago