ಮಡಿಕೇರಿ: ಬಾಳೆಲೆ ಬಳಿ ಯನ್ಸ್ ಶಾಲಾ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (50) ಎಂಬವರ ಮೇಲೆ ಸಮೀಪದ ತೋಟದಿಂದ ಗುಂಡು ಹೊಡೆದು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಬಾಳಲೆ ಪೊಲೀಸ್ ಉಪಠಾಣೆ ಎದುರು ಶಾಲಾ ಬಸ್ಸಿಗಾಗಿ ಬೆಳಗ್ಗೆ 8.15 ಸುಮಾರಿಗೆ ಕಾಯುತ್ತಿದ್ದ ಲಯನ್ಸ್ ಶಾಲಾ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (50) ಎಂಬವರ ಮೇಲೆ ಸಮೀಪದ ತೋಟದಿಂದ ಗುಂಡು ತಾಗಿ ಮೃತಪಟ್ಟಿದ್ದರು.
ಇದೀಗ ಶಂಕಿತ ಆರೋಪಿ ಮಾಚಿಮಾಡ ಜಗದೀಶ್(45) ಅವರು ಆ ಬಳಿಕ ತಾನೂ ಗುಂಡು ಹೊಡೆದುಕೊಂಡು ಮೃತಪಟ್ಟಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಕ್ಷಣ ಪ್ರವಾಹ ಬಾಧಿತ ಪ್ರದೇಶಗಳಿಗೆ ತೆರಳಿ ಪರಿಹಾರ…
ಪುಣೆ ಮೂಲದ ಭಾರತೀಯ ಉಷ್ಣ ವಲಯದ ಹವಾಮಾನ ಸಂಸ್ಥೆ ಅಭಿವೃದ್ಧಿ ಪಡಿಸಿದ ಭಾರತ್…
ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯದ ವತಿಯಿಂದ ದೇಶಾದ್ಯಂತ ನಾಳೆಯಿಂದ ವಿಕಸಿತ ಕೃಷಿ ಸಂಕಲ್ಪ…
ರೈತರು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ದೊರಕಿಸುವ ನಿಟ್ಟಿನಲ್ಲಿ ಭತ್ತ, ಜೋಳ, ರಾಗಿ…
ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ.…
ಪಂಚಾಯತು ವಿಧಿಸುವ ವಿವಿಧ ಕರಗಳ ಬಗ್ಗೆ ನಿಮಗೆ ಅರಿವಿದೆಯೆ? ನಿಮ್ಮ ಪಂಚಾಯತುಗಳಿಗೆ ಸರಕಾರದಿಂದ…