ಮಡಿಕೇರಿ: ಬಾಳೆಲೆ ಬಳಿ ಯನ್ಸ್ ಶಾಲಾ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (50) ಎಂಬವರ ಮೇಲೆ ಸಮೀಪದ ತೋಟದಿಂದ ಗುಂಡು ಹೊಡೆದು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಬಾಳಲೆ ಪೊಲೀಸ್ ಉಪಠಾಣೆ ಎದುರು ಶಾಲಾ ಬಸ್ಸಿಗಾಗಿ ಬೆಳಗ್ಗೆ 8.15 ಸುಮಾರಿಗೆ ಕಾಯುತ್ತಿದ್ದ ಲಯನ್ಸ್ ಶಾಲಾ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (50) ಎಂಬವರ ಮೇಲೆ ಸಮೀಪದ ತೋಟದಿಂದ ಗುಂಡು ತಾಗಿ ಮೃತಪಟ್ಟಿದ್ದರು.
ಇದೀಗ ಶಂಕಿತ ಆರೋಪಿ ಮಾಚಿಮಾಡ ಜಗದೀಶ್(45) ಅವರು ಆ ಬಳಿಕ ತಾನೂ ಗುಂಡು ಹೊಡೆದುಕೊಂಡು ಮೃತಪಟ್ಟಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…
ಜೀವನವೆಂದರೆ ಕೇವಲ ಉಸಿರಾಟವಲ್ಲ; ಅದು ಅನುಭವಗಳ ಹೂಗುಚ್ಛ, ಭಾವನೆಗಳ ಹಬ್ಬ, ತತ್ತ್ವದ ಹಾದಿ.…
ಗೋವಾದಲ್ಲಿ ಗೇರು ತೋಟಗಳ ಮೇಲೆ ಕೋತಿಗಳ ದಾಳಿ ಆರಂಭವಾಗಿದೆ. ಇದು ಕರಾವಳಿ ಕರ್ನಾಟಕದ…
ಗ್ರಾಮೀಣ ಮಕ್ಕಳಿಗೆ ಮಣ್ಣಿನ ಪಾಠ, ಬದುಕಿನ ಶಿಕ್ಷಣ ಮತ್ತು ಅಂಕದ ಶಿಕ್ಷಣದ ನಡುವಿನ…
ಜಾಗತಿಕ ಕೋಕೋ ಬೆಲೆಗಳು ಒಂದು ವರ್ಷದ ಅವಧಿಯಲ್ಲಿ ಅರ್ಧದಷ್ಟು ಕುಸಿದಿರುವ ಹಿನ್ನೆಲೆಯಲ್ಲಿ ಪಶ್ಚಿಮ…
ಭಾರತ ಮತ್ತು ಬಾಂಗ್ಲಾದೇಶದಲ್ಲಿ ಮೂರು ನಿಪಾ ಪ್ರಕರಣಗಳು ದೃಢಪಟ್ಟಿದ್ದರೂ, ಜಾಗತಿಕ ಹಾಗೂ ಪ್ರಾದೇಶಿಕ…