ಮಡಿಕೇರಿ: ಬಾಳೆಲೆ ಬಳಿ ಯನ್ಸ್ ಶಾಲಾ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (50) ಎಂಬವರ ಮೇಲೆ ಸಮೀಪದ ತೋಟದಿಂದ ಗುಂಡು ಹೊಡೆದು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಬಾಳಲೆ ಪೊಲೀಸ್ ಉಪಠಾಣೆ ಎದುರು ಶಾಲಾ ಬಸ್ಸಿಗಾಗಿ ಬೆಳಗ್ಗೆ 8.15 ಸುಮಾರಿಗೆ ಕಾಯುತ್ತಿದ್ದ ಲಯನ್ಸ್ ಶಾಲಾ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (50) ಎಂಬವರ ಮೇಲೆ ಸಮೀಪದ ತೋಟದಿಂದ ಗುಂಡು ತಾಗಿ ಮೃತಪಟ್ಟಿದ್ದರು.
ಇದೀಗ ಶಂಕಿತ ಆರೋಪಿ ಮಾಚಿಮಾಡ ಜಗದೀಶ್(45) ಅವರು ಆ ಬಳಿಕ ತಾನೂ ಗುಂಡು ಹೊಡೆದುಕೊಂಡು ಮೃತಪಟ್ಟಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…
ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…
ಮ್ಯಾನ್ಮಾರ್ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…
ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…