ಮಡಿಕೇರಿ: ಬಾಳೆಲೆ ಬಳಿ ಯನ್ಸ್ ಶಾಲಾ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (50) ಎಂಬವರ ಮೇಲೆ ಸಮೀಪದ ತೋಟದಿಂದ ಗುಂಡು ಹೊಡೆದು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಬಾಳಲೆ ಪೊಲೀಸ್ ಉಪಠಾಣೆ ಎದುರು ಶಾಲಾ ಬಸ್ಸಿಗಾಗಿ ಬೆಳಗ್ಗೆ 8.15 ಸುಮಾರಿಗೆ ಕಾಯುತ್ತಿದ್ದ ಲಯನ್ಸ್ ಶಾಲಾ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (50) ಎಂಬವರ ಮೇಲೆ ಸಮೀಪದ ತೋಟದಿಂದ ಗುಂಡು ತಾಗಿ ಮೃತಪಟ್ಟಿದ್ದರು.
ಇದೀಗ ಶಂಕಿತ ಆರೋಪಿ ಮಾಚಿಮಾಡ ಜಗದೀಶ್(45) ಅವರು ಆ ಬಳಿಕ ತಾನೂ ಗುಂಡು ಹೊಡೆದುಕೊಂಡು ಮೃತಪಟ್ಟಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…
ರಾಜ್ಯಾದ್ಯಂತ ಪಿಜಿ, ಹಾಸ್ಟೆಲ್, ಕ್ಯಾಟರಿಂಗ್ ಹಾಗೂ ಹೋಟೆಲ್ಗಳಲ್ಲಿ ಆಹಾರ ಸುರಕ್ಷತಾ ತಪಾಸಣೆ ಮುಂದುವರಿಯಲಿದೆ…
ಉತ್ತರ ಪ್ರದೇಶದಲ್ಲಿ ಸುಮಾರು 10 ಸಾವಿರ ‘ಗೋ ಮಿತ್ರ’ರಿಗೆ ತರಬೇತಿ ನೀಡಿ ಗೋ…