ಮಡಿಕೇರಿ: ಬಾಳೆಲೆ ಬಳಿ ಯನ್ಸ್ ಶಾಲಾ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (50) ಎಂಬವರ ಮೇಲೆ ಸಮೀಪದ ತೋಟದಿಂದ ಗುಂಡು ಹೊಡೆದು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಬಾಳಲೆ ಪೊಲೀಸ್ ಉಪಠಾಣೆ ಎದುರು ಶಾಲಾ ಬಸ್ಸಿಗಾಗಿ ಬೆಳಗ್ಗೆ 8.15 ಸುಮಾರಿಗೆ ಕಾಯುತ್ತಿದ್ದ ಲಯನ್ಸ್ ಶಾಲಾ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (50) ಎಂಬವರ ಮೇಲೆ ಸಮೀಪದ ತೋಟದಿಂದ ಗುಂಡು ತಾಗಿ ಮೃತಪಟ್ಟಿದ್ದರು.
ಇದೀಗ ಶಂಕಿತ ಆರೋಪಿ ಮಾಚಿಮಾಡ ಜಗದೀಶ್(45) ಅವರು ಆ ಬಳಿಕ ತಾನೂ ಗುಂಡು ಹೊಡೆದುಕೊಂಡು ಮೃತಪಟ್ಟಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…
ಗೋಮಯವನ್ನು ಶುದ್ಧ ಇಂಧನ ಹಾಗೂ ಸಾವಯವ ಗೊಬ್ಬರವಾಗಿ ಬಳಸುವ ಮಹತ್ವಾಕಾಂಕ್ಷೆಯ ಯೋಜನೆಯನ್ನು ಉತ್ತರ…
ಬ್ರೆಜಿಲ್ನಲ್ಲಿ ಮಳೆಯಿಂದ ಕಾಫಿ ಕೊಯ್ಲು ವಿಳಂಬವಾಗಿರುವ ಕಾರಣ ಜಾಗತಿಕ ಮಾರುಕಟ್ಟೆಯಲ್ಲಿ ಕಾಫಿ ಬೆಲೆ…
ಜುಲೈ 10ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗುವ ಸಾಧ್ಯತೆ ಇದೆ. ಜುಲೈ 11…
ಪವರ್ ಸ್ಪ್ರೇಯರ್ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್ನ ಪರಿಣಾಮಗಳ ಬಗ್ಗೆ ಪ್ರಶ್ನೆ…
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…