ಮಡಿಕೇರಿ: ಬಾಳೆಲೆ ಬಳಿ ಯನ್ಸ್ ಶಾಲಾ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (50) ಎಂಬವರ ಮೇಲೆ ಸಮೀಪದ ತೋಟದಿಂದ ಗುಂಡು ಹೊಡೆದು ಕೊಲೆ ಮಾಡಿದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಬಾಳಲೆ ಪೊಲೀಸ್ ಉಪಠಾಣೆ ಎದುರು ಶಾಲಾ ಬಸ್ಸಿಗಾಗಿ ಬೆಳಗ್ಗೆ 8.15 ಸುಮಾರಿಗೆ ಕಾಯುತ್ತಿದ್ದ ಲಯನ್ಸ್ ಶಾಲಾ ಶಿಕ್ಷಕಿ ಆದೇಂಗಡ ಆಶಾ ಕಾವೇರಮ್ಮ (50) ಎಂಬವರ ಮೇಲೆ ಸಮೀಪದ ತೋಟದಿಂದ ಗುಂಡು ತಾಗಿ ಮೃತಪಟ್ಟಿದ್ದರು.
ಇದೀಗ ಶಂಕಿತ ಆರೋಪಿ ಮಾಚಿಮಾಡ ಜಗದೀಶ್(45) ಅವರು ಆ ಬಳಿಕ ತಾನೂ ಗುಂಡು ಹೊಡೆದುಕೊಂಡು ಮೃತಪಟ್ಟಿದ್ದಾರೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.
ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…
ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…
ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…
ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…
ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…