ಬೆಂಗಳೂರು: ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯುವುದರ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ. ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾದ ವ್ಯಕ್ತಪಡಿಸಿದ ಸಾಮಾನ್ಯ ಅಭಿಪ್ರಾಯವಷ್ಟೇ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಪೇಕ್ಷೆಯಂತೆ ರಾಜ್ಯದಲ್ಲಿ ಸೆಪ್ಟೆಂಬರ್ನಲ್ಲಿ ಶಾಲೆಗಳ ಪುನರಾರಂಭವಾಗಲಿದೆ ಎನ್ನುವುದು ಅಭಿಪ್ರಾಯ, ಇದು ಸರ್ಕಾರದ ನಿರ್ಣಯವಾಗಿರುವುದಿಲ್ಲ ಎಂದು ಸಚಿವ ಎಸ್.ಸುರೇಶ್ಕುಮಾರ್ ಹೇಳಿದ್ದಾರೆ. ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ಯೋಚನೆ ಮಾಡಿಲ್ಲ, ಪೋಷಕರು ಅನಾವಶ್ಯಕವಾಗಿ ಆತಂಕ ಪಡುವುದು ಬೇಡ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದ ಮುಕ್ತ ವಾತಾವರಣದ ಸೃಷ್ಟಿಯಾದ ಮೇಲೆ ಮಾತ್ರ ಶಾಲೆಗಳಿಗೆ ಹಾಜರಾಗುತ್ತಾರೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…