ಬೆಂಗಳೂರು: ಶಾಲೆ ಆರಂಭದ ಬಗ್ಗೆ ಯಾವುದೇ ನಿರ್ಣಯ ತೆಗೆದುಕೊಂಡಿಲ್ಲಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸೆಪ್ಟೆಂಬರ್ ತಿಂಗಳಿನಲ್ಲಿ ಶಾಲೆಗಳನ್ನು ತೆರೆಯುವುದರ ಬಗ್ಗೆ ಸರ್ಕಾರ ನಿರ್ಧಾರ ಮಾಡಿಲ್ಲ. ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾದ ವ್ಯಕ್ತಪಡಿಸಿದ ಸಾಮಾನ್ಯ ಅಭಿಪ್ರಾಯವಷ್ಟೇ. ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಪೇಕ್ಷೆಯಂತೆ ರಾಜ್ಯದಲ್ಲಿ ಸೆಪ್ಟೆಂಬರ್ನಲ್ಲಿ ಶಾಲೆಗಳ ಪುನರಾರಂಭವಾಗಲಿದೆ ಎನ್ನುವುದು ಅಭಿಪ್ರಾಯ, ಇದು ಸರ್ಕಾರದ ನಿರ್ಣಯವಾಗಿರುವುದಿಲ್ಲ ಎಂದು ಸಚಿವ ಎಸ್.ಸುರೇಶ್ಕುಮಾರ್ ಹೇಳಿದ್ದಾರೆ. ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಬಗ್ಗೆ ಸರ್ಕಾರ ಯಾವುದೇ ಯೋಚನೆ ಮಾಡಿಲ್ಲ, ಪೋಷಕರು ಅನಾವಶ್ಯಕವಾಗಿ ಆತಂಕ ಪಡುವುದು ಬೇಡ ಎಂದು ಸಚಿವರು ಸ್ಪಷ್ಟನೆ ನೀಡಿದ್ದಾರೆ.ವಿದ್ಯಾರ್ಥಿಗಳು ಯಾವುದೇ ತೊಂದರೆ ಇಲ್ಲದ ಮುಕ್ತ ವಾತಾವರಣದ ಸೃಷ್ಟಿಯಾದ ಮೇಲೆ ಮಾತ್ರ ಶಾಲೆಗಳಿಗೆ ಹಾಜರಾಗುತ್ತಾರೆ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…
ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…
ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…
2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…